Webdunia - Bharat's app for daily news and videos

Install App

ಏನೇ ಹೇಳಿ ಆರ್ ಸಿಬಿ ಬಗ್ಗೆ ಸುನಿಲ್ ಗವಾಸ್ಕರ್ ನುಡಿದಿದ್ದ ಎರಡು ಭವಿಷ್ಯ ನಿಜವಾಗಿದೆ!

Webdunia
ಬುಧವಾರ, 14 ಅಕ್ಟೋಬರ್ 2020 (11:41 IST)
ದುಬೈ: ಐಪಿಎಲ್ 13 ರಲ್ಲಿ ಆರ್ ಸಿಬಿ ನಾಯಕ ವಿರಾಟ್ ಕೊಹ್ಲಿ ಬಗ್ಗೆ ಟೀಕೆ ಮಾಡಿ ವಿವಾದಕ್ಕೀಡಾಗಿದ್ದ ಕ್ರಿಕೆಟ್ ದಿಗ್ಗಜ ಸುನಿಲ್ ಗವಾಸ್ಕರ್ ಕೂಟಕ್ಕೂ ಮೊದಲು ಹೇಳಿದ್ದ ಎರಡು ಭವಿಷ್ಯ ಮಾತ್ರ ಸುಳ್ಳಾಗಿಲ್ಲ.


ಈ ಐಪಿಎಲ್ ಕೂಟ ಆರಂಭಕ್ಕೂ ಮೊದಲು ಗವಾಸ್ಕರ್ ಸಂದರ್ಶನವೊಂದರಲ್ಲಿ ಯುಎಇ ಮೈದಾನದ ಪರಿಸ್ಥಿತಿ ನೋಡಿದರೆ ಇಲ್ಲಿ ಆರ್ ಸಿಬಿ ಮೇಲುಗೈ ಸಾಧಿಸಬಹುದು ಎಂದಿದ್ದರು. ಅದೀಗ ನಿಜವಾಗುತ್ತಿದೆ. ಇನ್ನೊಂದು ಈ ಬಾರಿ ಐಪಿಎಲ್ 13 ರಲ್ಲಿ ಆರ್ ಸಿಬಿಗೆ ಯಜುವೇಂದ್ರ ಚಾಹಲ್ ಮ್ಯಾಚ್ ವಿನ್ನರ್ ಆಗಬಹುದು. ಇಲ್ಲಿನ ಮೈದಾನಗಳು ನಿಧಾನಗತಿಯದ್ದಾಗಿದ್ದು, ಸ್ಪಿನ್ನರ್ ಗಳು ಮಹತ್ವದ ಪಾತ್ರ ನಿಭಾಯಿಸಲಿದ್ದಾರೆ. ಹೀಗಾಗಿ ಚಾಹಲ್ ಪಾತ್ರ ಪ್ರಮುಖವಾಗಲಿದೆ ಎಂದಿದ್ದರು. ಆರ್ ಸಿಬಿ ಬಗ್ಗೆ ಗವಾಸ್ಕರ್ ನುಡಿದಿದ್ದ ಈ ಎರಡೂ ಭವಿಷ್ಯಗಳು ನಿಜವಾಗಿದೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments