ಏನೇ ಹೇಳಿ ಆರ್ ಸಿಬಿ ಬಗ್ಗೆ ಸುನಿಲ್ ಗವಾಸ್ಕರ್ ನುಡಿದಿದ್ದ ಎರಡು ಭವಿಷ್ಯ ನಿಜವಾಗಿದೆ!

Webdunia
ಬುಧವಾರ, 14 ಅಕ್ಟೋಬರ್ 2020 (11:41 IST)
ದುಬೈ: ಐಪಿಎಲ್ 13 ರಲ್ಲಿ ಆರ್ ಸಿಬಿ ನಾಯಕ ವಿರಾಟ್ ಕೊಹ್ಲಿ ಬಗ್ಗೆ ಟೀಕೆ ಮಾಡಿ ವಿವಾದಕ್ಕೀಡಾಗಿದ್ದ ಕ್ರಿಕೆಟ್ ದಿಗ್ಗಜ ಸುನಿಲ್ ಗವಾಸ್ಕರ್ ಕೂಟಕ್ಕೂ ಮೊದಲು ಹೇಳಿದ್ದ ಎರಡು ಭವಿಷ್ಯ ಮಾತ್ರ ಸುಳ್ಳಾಗಿಲ್ಲ.


ಈ ಐಪಿಎಲ್ ಕೂಟ ಆರಂಭಕ್ಕೂ ಮೊದಲು ಗವಾಸ್ಕರ್ ಸಂದರ್ಶನವೊಂದರಲ್ಲಿ ಯುಎಇ ಮೈದಾನದ ಪರಿಸ್ಥಿತಿ ನೋಡಿದರೆ ಇಲ್ಲಿ ಆರ್ ಸಿಬಿ ಮೇಲುಗೈ ಸಾಧಿಸಬಹುದು ಎಂದಿದ್ದರು. ಅದೀಗ ನಿಜವಾಗುತ್ತಿದೆ. ಇನ್ನೊಂದು ಈ ಬಾರಿ ಐಪಿಎಲ್ 13 ರಲ್ಲಿ ಆರ್ ಸಿಬಿಗೆ ಯಜುವೇಂದ್ರ ಚಾಹಲ್ ಮ್ಯಾಚ್ ವಿನ್ನರ್ ಆಗಬಹುದು. ಇಲ್ಲಿನ ಮೈದಾನಗಳು ನಿಧಾನಗತಿಯದ್ದಾಗಿದ್ದು, ಸ್ಪಿನ್ನರ್ ಗಳು ಮಹತ್ವದ ಪಾತ್ರ ನಿಭಾಯಿಸಲಿದ್ದಾರೆ. ಹೀಗಾಗಿ ಚಾಹಲ್ ಪಾತ್ರ ಪ್ರಮುಖವಾಗಲಿದೆ ಎಂದಿದ್ದರು. ಆರ್ ಸಿಬಿ ಬಗ್ಗೆ ಗವಾಸ್ಕರ್ ನುಡಿದಿದ್ದ ಈ ಎರಡೂ ಭವಿಷ್ಯಗಳು ನಿಜವಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND VS ZIM: ಜಿಂಬಾಬ್ವೆ ವಿರುದ್ಧ ಗೆದ್ದು ಬೀಗಿ ಟಿ20 ಸೋಲಿನ ಸರಣಿಗೆ ಅಂತ್ಯ ಹಾಡಿದ ಭಾರತ

IND vs ZIM: ಭಾರತದ ಯುವ ಬೌಲರ್‌ಗಳಿಗೆ ತತ್ತರಿಸಿದ ಜಿಂಬಾಬ್ವೆ, ಗಳಿಸಿದ ರನ್ ಎಷ್ಟು ಗೊತ್ತಾ

IND vs ZIM: ಟೀಂ ಇಂಡಿಯಾಗೆ ಇಂದಿನಿಂದ ಜಿಂಬಾಬ್ವೆ ಟಿ20 ಸರಣಿ: ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ವಿವರ

Video: ಕೆಸರನ್ನು ಲೆಕ್ಕಿಸದೆ ಬರಿಗಾಲದಲ್ಲಿ ವೃಂದಾವನಕ್ಕೆ ಭೇಟಿ ನೀಡಿದ ವಿರಾಟ್‌- ಅನುಷ್ಕಾ ದಂಪತಿ

ಟೀಂ ಇಂಡಿಯಾ ಮುಂದಿನ ಸರಣಿಯ ವೇಳಾಪಟ್ಟಿ ಇಲ್ಲಿದೆ

ಮುಂದಿನ ಸುದ್ದಿ
Show comments