ಏನೇ ಹೇಳಿ ಆರ್ ಸಿಬಿ ಬಗ್ಗೆ ಸುನಿಲ್ ಗವಾಸ್ಕರ್ ನುಡಿದಿದ್ದ ಎರಡು ಭವಿಷ್ಯ ನಿಜವಾಗಿದೆ!

Webdunia
ಬುಧವಾರ, 14 ಅಕ್ಟೋಬರ್ 2020 (11:41 IST)
ದುಬೈ: ಐಪಿಎಲ್ 13 ರಲ್ಲಿ ಆರ್ ಸಿಬಿ ನಾಯಕ ವಿರಾಟ್ ಕೊಹ್ಲಿ ಬಗ್ಗೆ ಟೀಕೆ ಮಾಡಿ ವಿವಾದಕ್ಕೀಡಾಗಿದ್ದ ಕ್ರಿಕೆಟ್ ದಿಗ್ಗಜ ಸುನಿಲ್ ಗವಾಸ್ಕರ್ ಕೂಟಕ್ಕೂ ಮೊದಲು ಹೇಳಿದ್ದ ಎರಡು ಭವಿಷ್ಯ ಮಾತ್ರ ಸುಳ್ಳಾಗಿಲ್ಲ.


ಈ ಐಪಿಎಲ್ ಕೂಟ ಆರಂಭಕ್ಕೂ ಮೊದಲು ಗವಾಸ್ಕರ್ ಸಂದರ್ಶನವೊಂದರಲ್ಲಿ ಯುಎಇ ಮೈದಾನದ ಪರಿಸ್ಥಿತಿ ನೋಡಿದರೆ ಇಲ್ಲಿ ಆರ್ ಸಿಬಿ ಮೇಲುಗೈ ಸಾಧಿಸಬಹುದು ಎಂದಿದ್ದರು. ಅದೀಗ ನಿಜವಾಗುತ್ತಿದೆ. ಇನ್ನೊಂದು ಈ ಬಾರಿ ಐಪಿಎಲ್ 13 ರಲ್ಲಿ ಆರ್ ಸಿಬಿಗೆ ಯಜುವೇಂದ್ರ ಚಾಹಲ್ ಮ್ಯಾಚ್ ವಿನ್ನರ್ ಆಗಬಹುದು. ಇಲ್ಲಿನ ಮೈದಾನಗಳು ನಿಧಾನಗತಿಯದ್ದಾಗಿದ್ದು, ಸ್ಪಿನ್ನರ್ ಗಳು ಮಹತ್ವದ ಪಾತ್ರ ನಿಭಾಯಿಸಲಿದ್ದಾರೆ. ಹೀಗಾಗಿ ಚಾಹಲ್ ಪಾತ್ರ ಪ್ರಮುಖವಾಗಲಿದೆ ಎಂದಿದ್ದರು. ಆರ್ ಸಿಬಿ ಬಗ್ಗೆ ಗವಾಸ್ಕರ್ ನುಡಿದಿದ್ದ ಈ ಎರಡೂ ಭವಿಷ್ಯಗಳು ನಿಜವಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಐಪಿಎಲ್ ಹರಾಜು ಯಾಕೆ ಭಾರತದಲ್ಲಿ ನಡೆಯಲ್ಲ: ಪ್ರಿಯಾಂಕ್ ಖರ್ಗೆ ತಕರಾರು

ಆರ್‌ಸಿಬಿ ತವರು ನೆಲದಲ್ಲಿಯೇ ಐಪಿಎಲ್‌ ಉದ್ಘಾಟನಾ ಪಂದ್ಯ

IPL Auction 2026: ಕ್ಯಾಮರೂನ್ ಗ್ರೀನ್ ಗೆ 25 ಕೋಟಿ, ಮಹೇಶ್ ಪತಿರಾಣಗೆ 18 ಕೋಟಿ: ಐಪಿಎಲ್ ಭರ್ಜರಿ ಸೇಲ್

ಐಪಿಎಲ್‌ ಮಿನಿ ಹರಾಜಿಗೆ ಕ್ಷಣಗಣನೆ: ಯಾರಿಗೆ ಒಲಿಯಲಿದೆ ಜಾಕ್‌ಪಾಟ್‌, ನೇರಪ್ರಸಾರದ ಮಾಹಿತಿ ಇಲ್ಲಿದೆ

ಜಸ್ಪ್ರೀತ್ ಬುಮ್ರಾ ದಿಡೀರ್ ಮನೆಗೆ ಮರಳಿದ್ದೇಕೆ, ಕಾರಣ ಬಯಲು

ಮುಂದಿನ ಸುದ್ದಿ
Show comments