Webdunia - Bharat's app for daily news and videos

Install App

ಟೀಂ ಇಂಡಿಯಾಕ್ಕೆ ಅವಗಣನೆ ಮಾಡಿದ್ದಕ್ಕೆ ಮೈದಾನದಲ್ಲೇ ಟಾಂಗ್ ಕೊಟ್ಟ ಸೂರ್ಯಕುಮಾರ್ ಯಾದವ್

Webdunia
ಗುರುವಾರ, 29 ಅಕ್ಟೋಬರ್ 2020 (09:44 IST)
ದುಬೈ: ಆಸ್ಟ್ರೇಲಿಯಾ ಪ್ರವಾಸಕ್ಕೆ ಟೀಂ ಇಂಡಿಯಾಕ್ಕೆ ತಮ್ಮನ್ನು ಆಯ್ಕೆ ಮಾಡದ ಆಯ್ಕೆಗಾರರಿಗೆ ಮುಂಬೈ ಇಂಡಿಯನ್ಸ್ ಬ್ಯಾಟ್ಸ್ ಮನ್ ಸೂರ್ಯಕುಮಾರ್ ಯಾದವ್ ಮೈದಾನದಲ್ಲೇ ಟಾಂಗ್ ಕೊಟ್ಟಿದ್ದಾರೆ.

Photo Credit: PTI

ನಿನ್ನೆ ಆರ್ ಸಿಬಿ ವಿರುದ್ಧದ ಪಂದ್ಯದಲ್ಲಿ ಮ್ಯಾಚ್ ವಿನ್ನಿಂಗ್ ಇನಿಂಗ್ಸ್ ಆಡಿದ ಸೂರ್ಯಕುಮಾರ್ ಬಳಿಕ ಎದೆ ತಟ್ಟಿಕೊಂಡು ನಾನಿದ್ದೇನೆ ಎಂಬಂತೆ ಸನ್ನೆ ಮಾಡಿದ್ದು ನೋಡಿ ಕಾಮೆಂಟೇಟರ್ ಹರ್ಷ ಭೋಗ್ಲೆ ನೋಡಿ ಸೂರ್ಯ ಟೀಂ ಇಂಡಿಯಾಕ್ಕೆ ಆಯ್ಕೆಯಾಗಿಲ್ಲ. ಅದಕ್ಕೇ ನನ್ನ ಕಡೆಗೆ ನೋಡಿ, ನಾನು ಆಡಬಲ್ಲೆ ಎಂದು ಹೇಳುತ್ತಿದ್ದಾನೆ’ ಎಂದು ವ್ಯಾಖ್ಯಾನಿಸಿದ್ದಾರೆ. ನಿನ್ನೆಯ ಅವರ ಮ್ಯಾಚ್ ವಿನ್ನಿಂಗ್ ಇನಿಂಗ್ಸ್ ಕೂಡಾ ತಮ್ಮನ್ನು ಕಡೆಗಣಿಸಿದವರಿಗೆ ನೀಡಿದ ತಿರುಗೇಟಿನಂತಿತ್ತು ಎಂದರೆ ತಪ್ಪಾಗಲಾರದು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಭಾರತಕ್ಕೆ ಬಿಗ್‌ಶಾಕ್‌: ಟೀಮ್‌ನಿಂದ ಜಸ್‌ಪ್ರೀತ್‌ ಬೂಮ್ರಾ ಔಟ್‌?

ತಿರುಪತಿಯಲ್ಲಿ ಮುಡಿ ಅರ್ಪಿಸಿದ ಹಾರ್ದಿಕ್ ಪಾಂಡ್ಯ, ಸಾಲು ಸಾಲು ಸೋಲು, ಅವಮಾನಗಳ ನಡುವೆ ಕುತೂಹಲ ಮೂಡಿಸಿದ ದೇವಸ್ಥಾನ ಭೇಟಿ

ಕಾಮನ್‌ವೆಲ್ತ್ ಗೇಮ್ಸ್‌ನ ಜಾವೆಲಿನ್‌ನಲ್ಲಿ ಭಾರತಕ್ಕೆ ಡಬಲ್‌ ಪದಕ: ಸೂಪರ್‌ ಸ್ಟಾರ್‌ ನೀರಜ್‌ ಚೋಪ್ರಾಗೆ ಸಿಕ್ಕಿದ್ದೇನು ಗೊತ್ತಾ

ಕಾಮನ್‌ವೆಲ್ತ್‌ ಗೇಮ್ಸ್‌, ಜಾವೆಲಿನ್ ಥ್ರೋ ಅರ್ಹತಾ ಸುತ್ತಿನಲ್ಲಿ ನೀರಜ್ ಚೋಪ್ರಾ ಫೈನಲ್‌

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಗುಡ್ ಬೈ ಹೇಳಿದ ಅಜಿಂಕ್ಯಾ ರೆಹಾನೆ

ಮುಂದಿನ ಸುದ್ದಿ
Show comments