ಟೀಂ ಇಂಡಿಯಾಕ್ಕೆ ಅವಗಣನೆ ಮಾಡಿದ್ದಕ್ಕೆ ಮೈದಾನದಲ್ಲೇ ಟಾಂಗ್ ಕೊಟ್ಟ ಸೂರ್ಯಕುಮಾರ್ ಯಾದವ್

Webdunia
ಗುರುವಾರ, 29 ಅಕ್ಟೋಬರ್ 2020 (09:44 IST)
ದುಬೈ: ಆಸ್ಟ್ರೇಲಿಯಾ ಪ್ರವಾಸಕ್ಕೆ ಟೀಂ ಇಂಡಿಯಾಕ್ಕೆ ತಮ್ಮನ್ನು ಆಯ್ಕೆ ಮಾಡದ ಆಯ್ಕೆಗಾರರಿಗೆ ಮುಂಬೈ ಇಂಡಿಯನ್ಸ್ ಬ್ಯಾಟ್ಸ್ ಮನ್ ಸೂರ್ಯಕುಮಾರ್ ಯಾದವ್ ಮೈದಾನದಲ್ಲೇ ಟಾಂಗ್ ಕೊಟ್ಟಿದ್ದಾರೆ.

Photo Credit: PTI

ನಿನ್ನೆ ಆರ್ ಸಿಬಿ ವಿರುದ್ಧದ ಪಂದ್ಯದಲ್ಲಿ ಮ್ಯಾಚ್ ವಿನ್ನಿಂಗ್ ಇನಿಂಗ್ಸ್ ಆಡಿದ ಸೂರ್ಯಕುಮಾರ್ ಬಳಿಕ ಎದೆ ತಟ್ಟಿಕೊಂಡು ನಾನಿದ್ದೇನೆ ಎಂಬಂತೆ ಸನ್ನೆ ಮಾಡಿದ್ದು ನೋಡಿ ಕಾಮೆಂಟೇಟರ್ ಹರ್ಷ ಭೋಗ್ಲೆ ನೋಡಿ ಸೂರ್ಯ ಟೀಂ ಇಂಡಿಯಾಕ್ಕೆ ಆಯ್ಕೆಯಾಗಿಲ್ಲ. ಅದಕ್ಕೇ ನನ್ನ ಕಡೆಗೆ ನೋಡಿ, ನಾನು ಆಡಬಲ್ಲೆ ಎಂದು ಹೇಳುತ್ತಿದ್ದಾನೆ’ ಎಂದು ವ್ಯಾಖ್ಯಾನಿಸಿದ್ದಾರೆ. ನಿನ್ನೆಯ ಅವರ ಮ್ಯಾಚ್ ವಿನ್ನಿಂಗ್ ಇನಿಂಗ್ಸ್ ಕೂಡಾ ತಮ್ಮನ್ನು ಕಡೆಗಣಿಸಿದವರಿಗೆ ನೀಡಿದ ತಿರುಗೇಟಿನಂತಿತ್ತು ಎಂದರೆ ತಪ್ಪಾಗಲಾರದು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಯಾಕೆ ಹೀಗೆ ಮಾಡಿದೆ, ಎಲ್ಲರ ಎದುರೇ ವೈಭವ್ ಸೂರ್ಯವಂಶಿಗೆ ಬೈದ ರಿಯಾನ್ ಪರಾಗ್ Video

Video: ಅಯ್ಯೋ ಸೋತೆವಲ್ಲಾ.. ಕಣ್ಣೀರು ಹಾಕಿದ ಬೇಬಿ ಬಾಸ್ ವೈಭವ್ ಸೂರ್ಯವಂಶಿ

ವೈಭವ್ ಸೂರ್ಯವಂಶಿ ಸಕ್ಸಸ್ ಆಗೋದು ಹೇಗೆ: ಈ ವಿಡಿಯೋದಲ್ಲಿ ಪ್ರೂವ್ ಆಯ್ತು Video

IPL 2026: ಶುಭಮನ್‌ ಗಿಲ್‌ ಶತಕಕ್ಕೆ ಒಲಿದ ಜಯ: ಫೈನಲ್‌ನಲ್ಲಿ ಆರ್‌ಸಿಬಿ- ಟೈಟನ್ಸ್‌ ಸೆಣಸಾಟ

ಕಳಪೆ ಪ್ರದರ್ಶನದ ಬಳಿಕ ಎಲ್‌ಎಸ್‌ಜಿ ನಾಯಕತ್ವದಿಂದ ರಿಷಭ್‌ ಪಂತ್‌ಗೆ ಗೇಟ್‌ಪಾಸ್‌

ಮುಂದಿನ ಸುದ್ದಿ
Show comments