Webdunia - Bharat's app for daily news and videos

Install App

ಕಿಂಗ್ಸ್ ಇಲೆವೆನ್ ಪಂಜಾಬ್ ಸೋಲು: ಕೋಚ್ ಅನಿಲ್ ಕುಂಬ್ಳೆ ವಿರುದ್ಧ ಹೊಸ ಆರೋಪ!

Webdunia
ಶನಿವಾರ, 3 ಅಕ್ಟೋಬರ್ 2020 (09:41 IST)
ದುಬೈ: ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ಮುಂಬೈ ಇಂಡಿಯನ್ಸ್ ವಿರುದ್ಧ ಸೋಲನ್ನಪ್ಪಿದ ಬಳಿಕ ಕೋಚ್ ಅನಿಲ್ ಕುಂಬ್ಳೆ ಮೇಲೆ ಹಲವರು ಕಿಡಿ ಕಾರಿದ್ದಾರೆ.


ಕರ್ನಾಟಕ ಆಟಗಾರರಿಗೆ ಹೆಚ್ಚು ಮಣೆ ನೀಡುತ್ತಿರುವುದಕ್ಕೆ ಟ್ವಿಟರಿಗರು ಕೋಚ್ ಅನಿಲ್ ಕುಂಬ್ಳೆ ವಿರುದ್ಧ ಕಿಡಿ ಕಾರಿದ್ದಾರೆ. ಇದು ಪಂಜಾಬ್ ತಂಡವೇ ಅಥವಾ ಕರ್ನಾಟಕ ತಂಡವೇ? ಇಲ್ಲಿ ಪಂಜಾಬ್ ಮೂಲದ ಆಟಗಾರರಿಗೆ ಸ್ಥಾನವೇ ಇಲ್ಲ. ಕರ್ನಾಟಕದ ಆಟಗಾರರಿಗೆ ಮಣೆ ಹಾಕಲಾಗುತ್ತಿದೆ. ಸತತ ವೈಫಲ್ಯ ಹೊಂದಿದ ಹೊರತಾಗಿಯೂ ಕರುಣ್ ನಾಯರ್ ಗೆ ಪದೇ ಪದೇ ಅವಕಾಶ ನೀಡಲಾಗುತ್ತಿದೆ. ಆದರೆ ಸ್ಥಳೀಯ ಆಟಗಾರ ಮನ್ ದೀಪ್ ಸಿಂಗ್ ಗೆ ಅವಕಾಶವೇ ನೀಡುತ್ತಿಲ್ಲ ಎಂದು ಕುಂಬ್ಳೆ ಮತ್ತು ರಾಹುಲ್ ವಿರುದ್ಧ ಟ್ವಿಟರಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments