ಧೋನಿ ಕಂಡ್ರೆ ನಿಮಗ್ಯಾಕೆ ಉರಿ? ಗಂಭೀರ್ ಮೇಲೆ ಮುಗಿಬಿದ್ದ ನೆಟ್ಟಿಗರು

Webdunia
ಗುರುವಾರ, 24 ಸೆಪ್ಟಂಬರ್ 2020 (11:12 IST)
ದುಬೈ: ಐಪಿಎಲ್ 13 ರ ರಾಜಸ್ಥಾನ್ ರಾಯಲ್ಸ್ ವಿರುದ್ಧಧ ಪಂದ್ಯದಲ್ಲಿ ಕೆಳಕ್ರಮಾಂಕದಲ್ಲಿ ಬ್ಯಾಟಿಂಗ್ ಗಿಳಿದು ಧೋನಿ ತಪ್ಪು ಮಾಡಿದರು ಎಂದು ಸೋಲಿನ ಗೂಬೆ ಕೂರಿಸಿದ್ದಕ್ಕೆ ಗೌತಮ್ ಗಂಭೀರ್ ವಿರುದ್ಧ ಧೋನಿ ಅಭಿಮಾನಿಗಳು ಸಿಟ್ಟಾಗಿದ್ದಾರೆ.


ಧೋನಿ ಕೆಳ ಕ್ರಮಾಂಕದಲ್ಲಿ ಆಡಲಿಳಿದಿದ್ದಲ್ಲದೆ, ಆರಂಭದಲ್ಲಿ ನಿಧಾನಗತಿಯ ರನ್ ಗಳಿಸಿದರು. ಅವರು ನಾಯಕನಾಗಿ ಆಡಬೇಕಿತ್ತು ಎಂದು ಗಂಭೀರ್ ಟೀಕಿಸಿದ್ದರು. ಇದರಿಂದ ಆಕ್ರೋಶಗೊಂಡಿರುವ ಟ್ವಿಟರಿಗರು ನಿಮಗ್ಯಾಕೆ ಧೋನಿ ಕಂಡರೆ ಹೊಟ್ಟೆ ಉರಿ? ಕ್ರಿಕೆಟ್ ನಲ್ಲಿ ನೀವು ಎಲ್ಲಾ ಸಾಧಿಸಿ ಈಗ ಮಾತನಾಡುತ್ತಿರುವವರಂತೆ ಆಡಬೇಡಿ ಎಂದು ಹಲವರು ಗಂಭೀರ್ ವಿರುದ್ಧ ಕಿಡಿ ಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಮೃತಿ ಮಂಧಾನ ತಂದೆ ಬೆನ್ನಲ್ಲೇ ಆಸ್ಪತ್ರೆಗೆ ದಾಖಲಾದ ಪಲಾಶ್ ಮುಚ್ಚಲ್‌, ಕಾರಣ ಏನ್ ಗೊತ್ತಾ

IND vs SA Test: ಭಾರತದ ಗೆಲುವಿಗೆ 549 ರನ್​ಗಳ ಕಠಿಣ ಗುರಿಯೊಡ್ಡಿದ ಹರಿಣ ಪಡೆ

ಮತ್ತೊಂದು ವಿಶ್ವದಾಖಲೆಯ ಹೊಸ್ತಿಲಲ್ಲಿ ರೋಕೊ ಜೋಡಿ: ಸಚಿನ್‌–ದ್ರಾವಿಡ್‌ ದಾಖಲೆಗೆ ಕುತ್ತು

ಸ್ಮೃತಿ ಮಂಧಾನಗೆ ಚೀಟ್ ಮಾಡಿ ಬೇರೆ ಮಹಿಳೆ ಜೊತೆ ಚ್ಯಾಟ್ ಮಾಡ್ತಿದ್ರಾ ಪಾಲಾಶ್ ಮುಚ್ಚಲ್: ವೈರಲ್ ಪೋಸ್ಟ್

ಒಂದೇ ತಿಂಗಳಲ್ಲಿ ಭಾರತ ಮಹಿಳೆಯರಿಂದ ಮೂರನೇ ವಿಶ್ವಕಪ್: ಭಾರತ ಈಗ ಕಬಡ್ಡಿ ಚಾಂಪಿಯನ್

ಮುಂದಿನ ಸುದ್ದಿ
Show comments