Webdunia - Bharat's app for daily news and videos

Install App

ಐಪಿಎಲ್ ನಲ್ಲಿ ಮತ್ತೆ ಖಳನಾದ ಅಂಪಾಯರ್

Webdunia
ಬುಧವಾರ, 28 ಅಕ್ಟೋಬರ್ 2020 (11:36 IST)
ದುಬೈ: ಐಪಿಎಲ್ 13 ರಲ್ಲಿ ಮತ್ತೆ ಕಳಪೆ ಅಂಪಾಯರಿಂಗ್ ಸುದ್ದಿಯಾಗಿದೆ. ನಿನ್ನೆಯ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ನಾಯಕ ಡೇವಿಡ್ ವಾರ್ನರ್ ಗೆ ಡಿಆರ್ ಎಸ್ ತೆಗೆದುಕೊಳ್ಳುವ ವಿಚಾರದಲ್ಲಿ ಪ್ರಭಾವ ಬೀರಿದ್ದಕ್ಕೆ ಅಂಪಾಯರ್ ಅನಿಲ್ ಚೌಧರಿ ಟೀಕೆಗೆ ಗುರಿಯಾಗಿದ್ದಾರೆ.


ಡೆಲ್ಲಿ ಬ್ಯಾಟ್ಸ್ ಮನ್ ರವಿಚಂದ್ರನ್ ಅಶ್ವಿನ್ ವಿರುದ್ಧ ಎಲ್ ಬಿಡಬ್ಲ್ಯು ಮನವಿಯನ್ನು ಅಂಪಾಯರ್ ಪುರಸ್ಕರಿಸದಿದ್ದಾಗ ಹೈದರಾಬಾದ್ ನಾಯಕ ಡೇವಿಡ್ ವಾರ್ನರ್ ಡಿಆರ್ ಎಸ್ ಗೆ ಮನವಿ ಸಲ್ಲಿಸಲು ಹೊರಟಿದ್ದರು. ಆದರೆ ಈ ವೇಳೆ ಅಂಪಾಯರ್ ಅನಿಲ್ ಚೌಧರಿ ವಾರ್ನರ್ ಗೆ ಸಹಾಯ ಮಾಡಿದ್ದು, ಬಾಲ್ ಪ್ಯಾಡ್ ಗೆ ತಗುಲಿಲ್ಲ, ಬ್ಯಾಟ್ ಗೆ ತಗುಲಿದೆ ಎಂದು ಸ್ಪಷ್ಟನೆ ನೀಡಿ ಡಿಆರ್ ಎಸ್ ತೆಗೆದುಕೊಳ್ಳದಂತೆ ರಕ್ಷಿಸಿದ್ದರು. ಈ ರೀತಿ ಅಂಪಾಯರ್ ಗಳು ನಾಯಕನ ನಿರ್ಧಾರದ ಮೇಲೆ ಪ್ರಭಾವ ಬೀರುವಂತಿಲ್ಲ. ಆದರೆ ಅಂಪಾಯರ್ ಚೌಧರಿ ನಿಯಮಬಾಹಿರವಾಗಿ ಈ ರೀತಿ ಮಾಡಿದ್ದು ಟೀಕೆಗೆ ಗುರಿಯಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ನೀವು ಗ್ರೇಟ್‌: ಸಿರಾಜ್‌ಗೆ ಭಾವನಾತ್ಮಕ ಸಂದೇಶ ಕಳುಹಿಸಿದ ವಿರಾಟ್ ಕೊಹ್ಲಿ ಸಹೋದರಿ

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ 2027 ರ ವಿಶ್ವಕಪ್ ಕನಸಿಗೆ ಬಿಸಿಸಿಐ ಕೊಳ್ಳಿ

ಓವಲ್ ಟೆಸ್ಟ್ ನಲ್ಲಿ ಭಾರತದ ವಿರುದ್ಧ ಮೋಸದಾಟದ ಆರೋಪ ಹೊರಿಸಿದ ಪಾಕ್ ಕ್ರಿಕೆಟಿಗ

ಬಾಗಲಕೋಟೆಯ ವಿದ್ಯಾರ್ಥಿನಿಯ ಸಂಕಷ್ಟಕ್ಕೆ ಮಿಡಿದ ಸ್ಟಾರ್ ಕ್ರಿಕೆಟಿಗನ ಹೃದಯ, ಮಾಡಿದ್ದೇನು ಗೊತ್ತಾ

IND vs ENG: ಟೀಂ ಇಂಡಿಯಾ ಗೆಲ್ಲದಂತೆ ಪಿಚ್ ಕ್ಯುರೇಟರ್ ಮಾಡಿದ್ದ ಕುತಂತ್ರವೇನು ಗೊತ್ತಾ

ಮುಂದಿನ ಸುದ್ದಿ
Show comments