ಐಪಿಎಲ್13: ಜೊಲ್ಲು ಹಚ್ಚಿ ತಪ್ಪು ಮಾಡಲಿದ್ದ ವಿರಾಟ್ ಕೊಹ್ಲಿ!

Webdunia
ಮಂಗಳವಾರ, 6 ಅಕ್ಟೋಬರ್ 2020 (09:17 IST)
ದುಬೈ: ಕೊರೋನಾ ಕಾರಣದಿಂದಾಗಿ ಚೆಂಡಿಗೆ ಹೊಳಪು ಮೂಡಿಸಲು ಜೊಲ್ಲು ರಸ ಬಳಸಬಾರದು ಎಂದು ಐಸಿಸಿ ನಿಯಮ ರೂಪಿಸಿದೆ. ಆದರೆ ಈಗಾಗಲೇ ರಾಬಿನ್ ಉತ್ತಪ್ಪ, ಅಮಿತ್ ಮಿಶ್ರಾ ಈ ತಪ್ಪು ಮಾಡಿದ್ದಾರೆ.


ನಿನ್ನೆ ಡೆಲ್ಲಿ ವಿರುದ್ಧದ ಪಂದ್ಯದಲ್ಲಿ ಆರ್ ಸಿಬಿ ನಾಯಕ ವಿರಾಟ್ ಕೊಹ್ಲಿ ಕೂಡಾ ಅಭ್ಯಾಸ ಬಲದಿಂದ ಇದೇ ತಪ್ಪು ಮಾಡಲು ಹೊರಟಿದ್ದರು. ಆದರೆ ಕೈ ಬಾಯಿ ಹತ್ತಿರ ತಲುಪುವಾಗ ತಪ್ಪು ನೆನಪಾಗಿ ಹಿಂದಕ್ಕೆ ಪಡೆದರು. ಡೆಲ್ಲಿ ಇನಿಂಗ್ಸ್ ನ ಮೂರನೇ ಓವರ್ ನಲ್ಲಿ ಕೊಹ್ಲಿ ಈ ತಪ್ಪು ಮಾಡಲೆತ್ನಿಸಿದ್ದಾರೆ. ಆದರೆ ನಿಯಮ ನೆನಪಾಗಿ ಕೈ ಹಿಂದಕ್ಕೆ ಪಡೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಐಪಿಎಲ್‌ ಟಿಕೆಟ್ ಖರೀದಿಸುವಾಗ ನಕಲಿ ಲಿಂಕ್ ಮೂಲಕ ಟೋಪಿ ಹಾಕಬಹುದು: ಪೊಲೀಸರ ಎಚ್ಚರಿಕೆ

ಆರ್‌ಸಿಬಿ ಸಹ ಆಟಗಾರರಿಗೆ ದೊಡ್ಡ ಸಲಹೆ ನೀಡಿದ ವಿರಾಟ್‌ ಕೊಹ್ಲಿ

ಆರ್‌ಸಿಬಿ ಕ್ಯಾಪ್ಟನ್‌ ರಜತ್ ಪಾಟಿದಾರ್‌ ಕುಟುಂಬಕ್ಕೆ ಹೊಸ ವ್ಯಕ್ತಿಯ ಆಗಮನ

ಐಪಿಎಲ್‌ ಆರಂಭಕ್ಕೂ ಮುನ್ನವೇ ಕೆಕೆಆರ್‌ ತಂಡಕ್ಕೆ ಬಿಗ್‌ಶಾಕ್‌: ಟೂರ್ನಿಯಿಂದಲೇ ಹೊರಬಿದ್ದ ಹರ್ಷಿತ್ ರಾಣಾ

ಆರ್ ಸಿಬಿ ಜೆರ್ಸಿ ಹಾಕಿಕೊಂಡು ಆಟೋಗ್ರಾಫ್ ಕೇಳ್ತೀಯಾ.. ಅಭಿಮಾನಿಗೆ ಧೋನಿ ಫನ್ನಿ ರಿಯಾಕ್ಷನ್ Video

ಮುಂದಿನ ಸುದ್ದಿ
Show comments