Webdunia - Bharat's app for daily news and videos

Install App

ಆರ್ ಸಿಬಿ ಸೋಲಿನ ಬಳಿಕ ಮತ್ತೆ ಕೊಹ್ಲಿ ಟೀಕಿಸಿದ ಸುನಿಲ್ ಗವಾಸ್ಕರ್

Webdunia
ಶನಿವಾರ, 7 ನವೆಂಬರ್ 2020 (09:45 IST)
ದುಬೈ: ಐಪಿಎಲ್ 13 ರಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹೊರಬಿದ್ದಿದ್ದಕ್ಕೆ ಕೊಹ್ಲಿಯ ಬ್ಯಾಟಿಂಗ್ ಕಾರಣವೆಂದು ಕ್ರಿಕೆಟ್ ದಿಗ್ಗಜ ಸುನಿಲ್ ಗವಾಸ್ಕರ್ ಟೀಕಿಸಿದ್ದಾರೆ.


ಇದಕ್ಕೂ ಮೊದಲು ಗವಾಸ್ಕರ್ ಕೊಹ್ಲಿ ವಿರುದ್ಧ ಟೀಕೆ ಮಾಡುವಾಗ ಅನುಷ್ಕಾ ಹೆಸರನ್ನು ಉಲ್ಲೇಖಿಸಿದ್ದು ವಿವಾದಕ್ಕೆ ಕಾರಣವಾಗಿತ್ತು. ಇದೀಗ ಮತ್ತೆ ಗವಾಸ್ಕರ್ ಕೊಹ್ಲಿಯ ಬ್ಯಾಟಿಂಗ್ ಶೈಲಿಯನ್ನು ಪ್ರಶ್ನಿಸಿದ್ದಾರೆ. ಕೊಹ್ಲಿಯ ಬ್ಯಾಟಿಂಗ್ ಗೆ ಒಂದು ಗುಣಮಟ್ಟವಿದೆ. ಅವರು ಆ ಗುಣಮಟ್ಟಕ್ಕೆ ತಕ್ಕುದಾದ ಬ್ಯಾಟಿಂಗ್ ನಡೆಸಲಿಲ್ಲ. ಇದೇ ಆರ್ ಸಿಬಿ ಹಿನ್ನಡೆಗೆ ಕಾರಣವಾಯಿತು ಎಂದು ಗವಾಸ್ಕರ್ ಅಭಿಪ್ರಾಯಪಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025: ಐಪಿಎಲ್‌ 2025ರ ನಂತ್ರ ನಿವೃತ್ತಿಯಾಗಬಹುದಾದ 6 ಕ್ರಿಕೆಟ್‌ ದಿಗ್ಗಜರು ಇವರೇ

ಹಿಟ್‌ಮ್ಯಾನ್‌ ರೋಹಿತ್ ಶರ್ಮಾ ವಿದಾಯದ ಬೆನ್ನಲ್ಲೇ ಟೆಸ್ಟ್‌ ನಾಯಕತ್ವಕ್ಕೆ ಬೂಮ್ರಾ ಮತ್ತು ಗಿಲ್ ಮಧ್ಯೆ ಪೈಪೋಟಿ

Sania Mirza: ಆಪರೇಷನ್ ಸಿಂದೂರ ಬಗ್ಗೆ ಪಾಕಿಸ್ತಾನ ಮಾಜಿ ಸೊಸೆ ಸಾನಿಯಾ ಮಿರ್ಜಾ ಹೇಳಿದ್ದು ಕೇಳಿದ್ರೆ ಶಾಕ್ ಆಗ್ತೀರಿ

IPL 2025 RCB: 12 ವರ್ಷದ ಬಳಿಕ ಆರ್ ಸಿಬಿಗೆ ಬಂದ ಅಪ್ಪಟ ಕನ್ನಡಿಗ ಆಟಗಾರ

Rohit Sharma: ಸದ್ದು ಗದ್ದಲವಿಲ್ಲದೇ ರೋಹಿತ್ ಶರ್ಮಾ ನಿವೃತ್ತಿಯಾಗಿದ್ದರ ಹಿಂದಿದೆ ಕಾರಣ

ಮುಂದಿನ ಸುದ್ದಿ
Show comments