Webdunia - Bharat's app for daily news and videos

Install App

ಆರ್ ಸಿಬಿ ಇಂದು ಗೆಲ್ಲಬೇಕಾದರೆ ವಿರಾಟ್ ಕೊಹ್ಲಿ ಈ ಕೆಲಸ ಮಾಡಲೇಬೇಕು!

Webdunia
ಶುಕ್ರವಾರ, 6 ನವೆಂಬರ್ 2020 (09:58 IST)
ದುಬೈ: ಐಪಿಎಲ್ 13 ರಲ್ಲಿ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪ್ಲೇ ಆಫ್ ಹಂತದಲ್ಲಿ ಹೈದರಾಬಾದ್ ತಂಡವನ್ನು ಸೋಲಿಸಬೇಕಾದರೆ ವಿರಾಟ್ ಕೊಹ್ಲಿ ಬ್ಯಾಟಿಂಗ್ ಕ್ಲಿಕ್ ಆಗಲೇಬೇಕು.


ಈ ಬಗ್ಗೆ ಮಾತನಾಡಿರುವ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಆರ್ ಸಿಬಿ ಗೆಲ್ಲಬೇಕಾದರೆ ಕೊಹ್ಲಿ  ಬ್ಯಾಟಿಂಗ್ ಗೇರ್ ಬದಲಾಯಿಸಬೇಕು ಎಂದು ಸಲಹೆ ನೀಡಿದ್ದಾರೆ. ಇದುವರೆಗೆ ನಡೆದ ಪಂದ್ಯಗಳಲ್ಲಿ ಕೊಹ್ಲಿ ತಮ್ಮ ನ್ಯಾಚುರಲ್ ಬ್ಯಾಟಿಂಗ್ ಮಾಡಿಲ್ಲ. ಚೇಸಿಂಗ್ ವೀರ, ಬೌಲರ್ ಗಳನ್ನು ಚಿಂದಿ ಉಡಾಯಿಸುವುದರಲ್ಲಿ ಖ್ಯಾತರಾಗಿರುವ ಕೊಹ್ಲಿ ಈ ಐಪಿಎಲ್ ನಲ್ಲಿ ಇದುವರೆಗೆ ಅಂತಹ ಬ್ಯಾಟಿಂಗ್ ಪ್ರದರ್ಶಿಸಿಲ್ಲ. ಕೆಲವು ಉಪಯುಕ್ತ ಇನಿಂಗ್ಸ್ ಆಡಿದ್ದರೂ ಅದಕ್ಕೆ ಸಾಕಷ್ಟು ಬಾಲ್ ವ್ಯಯಿಸಿದ್ದಾರೆ. ಒಂದು ವೇಳೆ ಆರ್ ಸಿಬಿ ದೊಡ್ಡ ಮೊತ್ತ ಗಳಿಸಬೇಕಾದರೆ ಎಬಿಡಿ ಜತೆಗೆ ಕೊಹ್ಲಿ ಕೂಡಾ ಅಂತಹದ್ದೊಂದು ಹೊಡೆಬಡಿಯ ದೊಡ್ಡ ಇನಿಂಗ್ಸ್ ಆಡುವ ಅಗತ್ಯವಿದೆ. ಆ ಬದಲಾವಣೆ ಈ ಪ್ಲೇ ಆಫ್ ಹಂತದಲ್ಲೇ ನಡೆದರೆ ಆರ್ ಸಿಬಿಗೆ ಲಾಭವಾಗಲಿದೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments