Daily Horoscope

ಆರ್ ಸಿಬಿ ಮೇಲೆ ಬಹಳಷ್ಟು ಜನರಿಗೆ ನಂಬಿಕೆಯಿಲ್ಲ: ವಿರಾಟ್ ಕೊಹ್ಲಿ

Webdunia
ಗುರುವಾರ, 22 ಅಕ್ಟೋಬರ್ 2020 (10:19 IST)
ದುಬೈ: ಐಪಿಎಲ್ 13 ರಲ್ಲಿ ಕೆಕೆಆರ್ ವಿರುದ್ಧ ಆಲ್ ರೌಂಡರ್ ಪ್ರದರ್ಶನ ನೀಡಿ ಭರ್ಜರಿ ಗೆಲುವು ಕಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ ಪಂದ್ಯದ ಬಳಿಕ ಟೀಕಾಕಾರರಿಗೆ ತಿರುಗೇಟು ನೀಡಿದ್ದಾರೆ.


‘ನಮ್ಮ ನಿರ್ಧಾರಗಳು ಇಷ್ಟ ಬಂದ ಹಾಗೆ ನಿರ್ಧಾರವಾಗಲ್ಲ. ನಮ್ಮ ಮ್ಯಾನೇಜ್ ಮೆಂಟ್ ಎಲ್ಲದಕ್ಕೂ ಪ್ಲ್ಯಾನ್ ಎ, ಬಿ ಸಿದ್ಧವಾಗಿಟ್ಟುಕೊಂಡಿರುತ್ತದೆ. ಯೋಜಿತವಾಗಿ ನಮ್ಮ ಯೋಜನೆಗಳನ್ನು ಜಾರಿಗೆ ತರುತ್ತೇವೆ. ಆರ್ ಸಿಬಿ ಮೇಲೆ ಬಹಳಷ್ಟು ಜನರಿಗೆ ನಂಬಿಕೆಯಿಲ್ಲ. ಆದರೆ ನಾನು, ನಮ್ಮ ತಂಡದ ಕ್ರಿಕೆಟಿಗರಿಗೆ ನಮ್ಮ ಮೇಲೆ ನಂಬಿಕೆಯಿದೆ’ ಎಂದು ಕೊಹ್ಲಿ ಟೀಕಾರಾರರಿಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments