Webdunia - Bharat's app for daily news and videos

Install App

ಆರ್ ಸಿಬಿ ಮೇಲೆ ಬಹಳಷ್ಟು ಜನರಿಗೆ ನಂಬಿಕೆಯಿಲ್ಲ: ವಿರಾಟ್ ಕೊಹ್ಲಿ

Webdunia
ಗುರುವಾರ, 22 ಅಕ್ಟೋಬರ್ 2020 (10:19 IST)
ದುಬೈ: ಐಪಿಎಲ್ 13 ರಲ್ಲಿ ಕೆಕೆಆರ್ ವಿರುದ್ಧ ಆಲ್ ರೌಂಡರ್ ಪ್ರದರ್ಶನ ನೀಡಿ ಭರ್ಜರಿ ಗೆಲುವು ಕಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ ಪಂದ್ಯದ ಬಳಿಕ ಟೀಕಾಕಾರರಿಗೆ ತಿರುಗೇಟು ನೀಡಿದ್ದಾರೆ.


‘ನಮ್ಮ ನಿರ್ಧಾರಗಳು ಇಷ್ಟ ಬಂದ ಹಾಗೆ ನಿರ್ಧಾರವಾಗಲ್ಲ. ನಮ್ಮ ಮ್ಯಾನೇಜ್ ಮೆಂಟ್ ಎಲ್ಲದಕ್ಕೂ ಪ್ಲ್ಯಾನ್ ಎ, ಬಿ ಸಿದ್ಧವಾಗಿಟ್ಟುಕೊಂಡಿರುತ್ತದೆ. ಯೋಜಿತವಾಗಿ ನಮ್ಮ ಯೋಜನೆಗಳನ್ನು ಜಾರಿಗೆ ತರುತ್ತೇವೆ. ಆರ್ ಸಿಬಿ ಮೇಲೆ ಬಹಳಷ್ಟು ಜನರಿಗೆ ನಂಬಿಕೆಯಿಲ್ಲ. ಆದರೆ ನಾನು, ನಮ್ಮ ತಂಡದ ಕ್ರಿಕೆಟಿಗರಿಗೆ ನಮ್ಮ ಮೇಲೆ ನಂಬಿಕೆಯಿದೆ’ ಎಂದು ಕೊಹ್ಲಿ ಟೀಕಾರಾರರಿಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಅರ್ಷ್ ದೀಪ್ ಸಿಂಗ್ ರನ್ನು ಟೀಂ ಇಂಡಿಯಾ ಹೊರಗಿಡುತ್ತಿರುವುದೇಕೆ, ಇಲ್ಲಿದೆ ಕಾರಣ

ಕ್ರಿಕೆಟಿಗ ವಾಷಿಂಗ್ಟನ್ ಸುಂದರ್ ಎಷ್ಟು ಚೆಂದ ಕನ್ನಡ ಮಾತಾಡ್ತಾರೆ ನೋಡಿ

ಬಾಯ್ಕಾಟ್ ಎನ್ನುತ್ತಿದ್ದರೂ ಭಾರತ ಪಾಕಿಸ್ತಾನ ಮ್ಯಾಚ್ ಟಿಕೆಟ್ ಗೆ ಭರ್ಜರಿ ಬೆಲೆ

Asia Cup Cricket: ಯುಎಇ ನೀಡಿದ ಗುರಿಯನ್ನು ನಾಲ್ಕೇ ಓವರ್ ಗಳಲ್ಲಿ ಚಚ್ಚಿದ ಬಿಸಾಕಿದ ಟೀಂ ಇಂಡಿಯಾ

ಕ್ರಿಕೆಟಿಗ ಪೃಥ್ವಿ ಶಾಗೆ ಕೋರ್ಟ್‌ನಿಂದ ಬಿತ್ತು ₹100ದಂಡ, ಪ್ರಕರಣ ಹಿನ್ನೆಲೆ ಏನ್‌ ಗೊತ್ತಾ

ಮುಂದಿನ ಸುದ್ದಿ
Show comments