ಸಿಎಸ್ ಕೆ ಕ್ರಿಕೆಟಿಗರು ಸರ್ಕಾರಿ ಕೆಲಸ ಎಂಬ ಭಾವನೆಯಲ್ಲಿದ್ದಾರೆ: ಸೆಹ್ವಾಗ್

Webdunia
ಶನಿವಾರ, 10 ಅಕ್ಟೋಬರ್ 2020 (11:15 IST)
ದುಬೈ: ಐಪಿಎಲ್ 13 ರಲ್ಲಿ ಹೀನಾಯ ಪ್ರದರ್ಶನ ನೀಡುತ್ತಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಬಗ್ಗೆ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಕಟು ಟೀಕೆ ಮಾಡಿದ್ದಾರೆ.


ಸಿಎಸ್ ಕೆ ತಂಡದ ಕೆಲವು ಬ್ಯಾಟ್ಸ್ ಮನ್ ಗಳು ಇದನ್ನು ಒಂದು ಸರ್ಕಾರಿ ಕೆಲಸ ಅಂದುಕೊಂಡಿದ್ದಾರೆ. ತಾವು ಪ್ರದರ್ಶನ ನೀಡದೇ ಇದ್ದರೂ ತಮ್ಮ ಜೇಬಿಗೆ ಸಂಬಳ ಗ್ಯಾರಂಟಿ ಎನ್ನುವ ಭಾವನೆಯಲ್ಲಿದ್ದಾರೆ ಎಂದು ಸೆಹ್ವಾಗ್ ಟೀಕಿಸಿದ್ದಾರೆ. ಚೇಸ್ ಮಾಡಬಹುದಾದ ಸ್ಕೋರ್ ಇದ್ದರೂ ವಿಫಲರಾಗುತ್ತಿರುವ ಚೆನ್ನೈ ತಂಡದ ಬ್ಯಾಟ್ಸ್ ಮನ್ ಗಳ ಸ್ಟ್ರಾಟಜಿ ಬಗ್ಗೆ ಸೆಹ್ವಾಗ್ ಕಟುವಾಗಿ ವಿಮರ್ಶಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಇಂದು ವೈಭವ್ ಸೂರ್ಯವಂಶಿ ಆಡೋದು ಡೌಟ್, ಎಲ್ಲದಕ್ಕೂ ಕನ್ನಡಿಗ ರಘು ಕಾರಣ Video

ವಿಶ್ವಕಪ್ ಹೀರೋಗೆ ಶಾಕ್: ಜಿಂಬಾಬ್ವೆ ವಿರುದ್ಧದ ಟಿ20 ಸರಣಿಗೆ ಸಂಜು ಸ್ಯಾಮ್ಸನ್ ಗೆ ಕೊಕ್

ಅಟೋಗ್ರಾಫ್ ಗಾಗಿ ಅಭಿಮಾನಿ ಕೊಟ್ಟ ಪೆನ್ನು ಸರಿ ಇರಲಿಲ್ಲವೆಂದು ವೈಭವ್ ಸೂರ್ಯವಂಶಿ ಮಾಡಿದ್ದೇನು ಗೊತ್ತಾ Video

FIFA World cup ನಾರ್ವೆ ವಿರುದ್ಧ ಸೋತು ಬ್ರೆಜಿಲ್ ಹೊರಬೀಳುತ್ತಿದ್ದಂತೇ ಮೈದಾನದಲ್ಲೇ ಕಣ್ಣೀರು ಹಾಕಿದ ನೇಮಾರ್ ಜ್ಯೂನಿಯರ್ video

IND vs ENG: ಇವನ್ಯಾರು ಗುರೂ ನಾಯಿಗೆ ಹೊಡೆದಂಗೆ ಹೊಡೆದ್ರು.. ಇಂಗ್ಲೆಂಡ್ ಗೆಲ್ಲಿಸಿದ ರವಿ ಬಿಷ್ಣೋಯ್ ಫುಲ್ ಟ್ರೋಲ್ Video

ಮುಂದಿನ ಸುದ್ದಿ
Show comments