ಸಿಎಸ್ ಕೆ ಕ್ರಿಕೆಟಿಗರು ಸರ್ಕಾರಿ ಕೆಲಸ ಎಂಬ ಭಾವನೆಯಲ್ಲಿದ್ದಾರೆ: ಸೆಹ್ವಾಗ್

Webdunia
ಶನಿವಾರ, 10 ಅಕ್ಟೋಬರ್ 2020 (11:15 IST)
ದುಬೈ: ಐಪಿಎಲ್ 13 ರಲ್ಲಿ ಹೀನಾಯ ಪ್ರದರ್ಶನ ನೀಡುತ್ತಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಬಗ್ಗೆ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಕಟು ಟೀಕೆ ಮಾಡಿದ್ದಾರೆ.


ಸಿಎಸ್ ಕೆ ತಂಡದ ಕೆಲವು ಬ್ಯಾಟ್ಸ್ ಮನ್ ಗಳು ಇದನ್ನು ಒಂದು ಸರ್ಕಾರಿ ಕೆಲಸ ಅಂದುಕೊಂಡಿದ್ದಾರೆ. ತಾವು ಪ್ರದರ್ಶನ ನೀಡದೇ ಇದ್ದರೂ ತಮ್ಮ ಜೇಬಿಗೆ ಸಂಬಳ ಗ್ಯಾರಂಟಿ ಎನ್ನುವ ಭಾವನೆಯಲ್ಲಿದ್ದಾರೆ ಎಂದು ಸೆಹ್ವಾಗ್ ಟೀಕಿಸಿದ್ದಾರೆ. ಚೇಸ್ ಮಾಡಬಹುದಾದ ಸ್ಕೋರ್ ಇದ್ದರೂ ವಿಫಲರಾಗುತ್ತಿರುವ ಚೆನ್ನೈ ತಂಡದ ಬ್ಯಾಟ್ಸ್ ಮನ್ ಗಳ ಸ್ಟ್ರಾಟಜಿ ಬಗ್ಗೆ ಸೆಹ್ವಾಗ್ ಕಟುವಾಗಿ ವಿಮರ್ಶಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ನಿನ್ನೆ ಮೈದಾನದಲ್ಲಿ ಗರಂ, ಇಂದು ಕೂಡಾ ಕುಲ್‌ದೀಪ್‌ರನ್ನು ಸೂರ್ಯಕುಮಾರ್ ಹೀಗೇ ನಡೆಸಿಕೊಳ್ಳುವುದಾ, Video

ಭಾರತ ವಿರುದ್ಧ ಹೀನಾಯ ಸೋಲಿನ ಬಳಿಕ ಮೇಜರ್‌ ಸರ್ಜರಿಗೆ ಮುಂದಾದ ಪಾಕಿಸ್ತಾನ

ಪಾಕ್‌ ಜತೆ ಮೈದಾನದಲ್ಲಿ ಸೆಣಸಾಟ, ಆ ಬಳಿಕ ಶೇಕ್‌ಹ್ಯಾಂಡ್‌, ತಬ್ಬಿ ಸ್ನೇಹ, ರೋಹಿತ್ ನಡೆಗೆ ಭಾರೀ ಟೀಕೆ, Video

IND vs PAK: ಪಾಕಿಸ್ತಾನ ಸೋಲುತ್ತಿದೆ ಎಂದು ತಿಳಿದು ಕಾರು ಹತ್ತಿ ಓಡಿಯೇ ಹೋದ ಮೊಹ್ಸಿನ್ ನಖ್ವಿ Video

ಅರ್ಷ್ ದೀಪ್ ಸಿಂಗ್ ಎಷ್ಟು ಒಳ್ಳೇವ್ರು.. ಮಗುವಂತೂ ಫುಲ್ ಖುಷಿ Video

ಮುಂದಿನ ಸುದ್ದಿ
Show comments