Webdunia - Bharat's app for daily news and videos

Install App

ಸಿಎಸ್ ಕೆ ಕ್ರಿಕೆಟಿಗರು ಸರ್ಕಾರಿ ಕೆಲಸ ಎಂಬ ಭಾವನೆಯಲ್ಲಿದ್ದಾರೆ: ಸೆಹ್ವಾಗ್

Webdunia
ಶನಿವಾರ, 10 ಅಕ್ಟೋಬರ್ 2020 (11:15 IST)
ದುಬೈ: ಐಪಿಎಲ್ 13 ರಲ್ಲಿ ಹೀನಾಯ ಪ್ರದರ್ಶನ ನೀಡುತ್ತಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಬಗ್ಗೆ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಕಟು ಟೀಕೆ ಮಾಡಿದ್ದಾರೆ.


ಸಿಎಸ್ ಕೆ ತಂಡದ ಕೆಲವು ಬ್ಯಾಟ್ಸ್ ಮನ್ ಗಳು ಇದನ್ನು ಒಂದು ಸರ್ಕಾರಿ ಕೆಲಸ ಅಂದುಕೊಂಡಿದ್ದಾರೆ. ತಾವು ಪ್ರದರ್ಶನ ನೀಡದೇ ಇದ್ದರೂ ತಮ್ಮ ಜೇಬಿಗೆ ಸಂಬಳ ಗ್ಯಾರಂಟಿ ಎನ್ನುವ ಭಾವನೆಯಲ್ಲಿದ್ದಾರೆ ಎಂದು ಸೆಹ್ವಾಗ್ ಟೀಕಿಸಿದ್ದಾರೆ. ಚೇಸ್ ಮಾಡಬಹುದಾದ ಸ್ಕೋರ್ ಇದ್ದರೂ ವಿಫಲರಾಗುತ್ತಿರುವ ಚೆನ್ನೈ ತಂಡದ ಬ್ಯಾಟ್ಸ್ ಮನ್ ಗಳ ಸ್ಟ್ರಾಟಜಿ ಬಗ್ಗೆ ಸೆಹ್ವಾಗ್ ಕಟುವಾಗಿ ವಿಮರ್ಶಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿಡಿಯೊ: ವಿಶ್ವ ಬ್ಯಾಡ್ಮಿಂಟನ್‌ ಚಾಂಪಿಯನ್‌ಷಿಪ್‌ನಲ್ಲಿ ಭಾರತದ ಡಬಲ್ಸ್‌ ಆಟಗಾರ್ತಿಯರ ಚಾರಿತ್ರಿಕ ಸಾಧನೆ

IND vs SL: ಶ್ರೀಲಂಕಾ ವಿರುದ್ಧ ಟೀಂ ಇಂಡಿಯಾ ಮುಂದಿನ ಟೆಸ್ಟ್ ಯಾವಾಗ, ಸಮಯ, ಲೈವ್ ಸ್ಟ್ರೀಮಿಂಗ್ ಡೀಟೈಲ್ ಇಲ್ಲಿದೆ

IND vs SL: ಟೀಂ ಇಂಡಿಯಾಗೆ ಲಂಕಾ ಎದುರು ಭರ್ಜರಿ ಜಯ: ಕನ್ನಡಿಗೆ ಸಿಕ್ತು ಬಂಪರ್

IND vs SL:ಥ್ಯಾಂಕ್ಸ್ ಮಗಾ… ಬಚಾವ್ ಮಾಡಿದ ಗೆಳೆಯ ದೇವದತ್ ಪಡಿಕ್ಕಲ್ ಗೆ ಮೈದಾನದಲ್ಲೇ ತಬ್ಬಿ ಕಿಸ್ ಕೊಟ್ಟ ಕೆಎಲ್ ರಾಹುಲ್ Video

IND vs SL: ಕ್ಯಾಪ್ಟನ್ ಅಂದ್ರೆ ಹೀಗಿರಬೇಕು… ಶುಭಮನ್ ಗಿಲ್ ಪಡೆದ ಈ ಅದ್ಭುತ ಕ್ಯಾಚ್ ನೋಡಿ ಕಣ್ತುಂಬಿಕೊಳ್ಳಬೇಕು

ಮುಂದಿನ ಸುದ್ದಿ
Show comments