Webdunia - Bharat's app for daily news and videos

Install App

ಆರ್ ಸಿಬಿ ಬೌಲರ್ ಮೊಹಮ್ಮದ್ ಸಿರಾಜ್ ಗೆ ಧೋನಿ ಹೇಳಿದ ಆ ಕಿವಿಮಾತು ಏನು ಗೊತ್ತಾ?

Webdunia
ಸೋಮವಾರ, 26 ಅಕ್ಟೋಬರ್ 2020 (09:41 IST)
ದುಬೈ: ಕೋಲ್ಕೊತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಆರ್ ಸಿಬಿ ಪರ ಅದ್ಭುತ ದಾಳಿ ಸಂಘಟಿಸಿದ್ದ ಬೌಲರ್ ಮೊಹಮ್ಮದ್ ಸಿರಾಜ್ ತಮಗೆ ಧೋನಿ ನೀಡಿದ ಅಮೂಲ್ಯ ಸಲಹೆಯೊಂದನ್ನು ಸ್ಮರಿಸಿಕೊಂಡಿದ್ದಾರೆ.


ಸಿರಾಜ್ ಸಾಕಷ್ಟು ಬಾರೀ ತಮ್ಮ ಪ್ರದರ್ಶನದ ಬಗ್ಗೆ ಟೀಕೆಗೊಳಗಾಗಿದ್ದಾರೆ. ಆಗೆಲ್ಲಾ ನೋವು ಅನುಭವಿಸಿದ್ದಿದೆ. ಆದರೆ ಸಿಎಸ್ ಕೆ ನಾಯಕ ಧೋನಿ ತಮಗೆ ನೀಡಿದ ಸಲಹೆಯೊಂದು ಸ್ಪೂರ್ತಿ ನೀಡಿತು ಎಂದು ಸಿರಾಜ್ ಹೇಳಿಕೊಂಡಿದ್ದಾರೆ. ಅಷ್ಟಕ್ಕೂ ಧೋನಿ ಹೇಳಿದ್ದೇನು ಗೊತ್ತಾ? ‘ಜನ ಏನು ಮಾತಾಡ್ತಾರೆ ಎಂಬುದನ್ನು ಗಂಭೀರವಾಗಿ  ಪರಿಗಣಿಸಬೇಡ. ಇಂದು ಒಂದು ದಿನ ಕೆಟ್ಟದಾಗಿ ಆಡಿದರೆ ಅವರು ನೀನು ಲಾಯಕ್ಕಿಲ್ಲ ಎನ್ನುತ್ತಾರೆ. ಅದರ ಬಗ್ಗೆಯೇ ಯೋಚನೆ ಮಾಡುತ್ತಿದ್ದರೆ ನೀನು ಹುಚ್ಚನಾಗುವೆ. ಅದೇ ಜನ ನಾಳೆ ನೀನು ಒಳ್ಳೆಯ ಪ್ರದರ್ಶನ ನೀಡಿದಾಗ ಹೊಗಳಿ ಅಟ್ಟಕ್ಕೇರಿಸುತ್ತಾರೆ. ಅವರ ಬಗ್ಗೆ ತಲೆಕೆಡಿಸಿಕೊಳ್ಳದೇ ನಿನ್ನ ಕೆಲಸದ ಬಗ್ಗೆ ಗಮನ ಕೊಡು ಎಂದಿದ್ದರು’ ಎಂದು ಸಿರಾಜ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಡಬ್ಲ್ಯುಟಿಸಿ ಫೈನಲ್ ಗೆಲ್ಲಲು ದ ಆಫ್ರಿಕಾಗೆ ಕಠಿಣ ಗುರಿ ನೀಡಿದ ಆಸ್ಟ್ರೇಲಿಯಾ

Gautam Gambhir: ಗೌತಮ್ ಗಂಭೀರ್ ತಾಯಿಗೆ ಗಂಭೀರ: ಭಾರತಕ್ಕೆ ಮರಳಿದ ಟೀಂ ಇಂಡಿಯಾ ಕೋಚ್

Shubman Gill: ಸಚಿನ್, ಕೊಹ್ಲಿಗೇ ಇಲ್ಲದ ಅಹಂ ಶುಬ್ಮನ್ ಗಿಲ್ ತಲೆಗೆ ಹತ್ತಿದ್ಯಾ: ನೆಟ್ಟಿಗರ ಆಕ್ರೋಶ

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

ಮುಂದಿನ ಸುದ್ದಿ
Show comments