ಕೈಗೆ ಬಂದ ತುತ್ತು ಬಾಯಿಗೆ ಬರ್ತಿಲ್ಲ! ಕೆಎಲ್ ರಾಹುಲ್ ಗೆ ಯುವರಾಜ್ ಬೆಂಬಲ

Webdunia
ಶನಿವಾರ, 3 ಅಕ್ಟೋಬರ್ 2020 (09:33 IST)
ದುಬೈ: ಕೈಗೆ ಬಂದ ತುತ್ತು ಬಾಯಿಗೆ ಬರಲ್ಲ ಎನ್ನುವ ಮಾತಿದೆಯಲ್ಲಾ? ಅದು ಕಿಂಗ್ಸ್ ಇಲೆವೆನ್ ಪಂಜಾಬ್ ನಾಯಕ ಕೆಎಲ್ ರಾಹುಲ್ ಗೆ ಈ ಐಪಿಎಲ್ ನಲ್ಲಿ ಪದೇ ಪದೇ ಅನುಭವವಾಗುತ್ತಿದೆ.


ಒಳ್ಳೆಯ ಟೀಂ, ಒಳ್ಳೆಯ ಮೊತ್ತ, ಉತ್ತಮ ಬೌಲಿಂಗ್ ಪ್ರದರ್ಶಿಸಿದರೂ ಗೆಲುವು ಮಾತ್ರ ಮರೀಚಿಕೆಯಾಗುತ್ತಿದೆ. ಈ ಕೂಟದಲ್ಲಿ ಇದುವರೆಗೆ ಎರಡು ಪಂದ್ಯಗಳಲ್ಲಿ ಗೆಲುವಿನ ಹೊಸ್ತಿಲಿನಲ್ಲಿ ಎಡವಿರುವ ಪಂಜಾಬ್ ಹಾಗೂ ನಾಯಕ ಕೆಎಲ್ ರಾಹುಲ್ ಈಗ ಒತ್ತಡದಲ್ಲಿದ್ದಾರೆ. ಇಂತಹ ಸಂದರ್ಭದಲ್ಲಿ ಹಿರಿಯ ಕ್ರಿಕೆಟಿಗ ಯುವರಾಜ್ ಸಿಂಗ್ ರಾಹುಲ್ ಬೆಂಬಲಕ್ಕೆ ಬಂದಿದ್ದಾರೆ. ‘ಹೊಸ ನಾಯಕನಾಗಿ ನಾವೆಲ್ಲರೂ ತಪ್ಪು ಮಾಡುತ್ತೇವೆ. ಸಕಾರಾತ್ಮಕವಾಗಿ ಯೋಚಿಸಿ ಇದರಿಂದ ಹೊರಬರಬೇಕಿದೆ’ ಎಂದು ಯುವಿ ರಾಹುಲ್ ಬೆನ್ನಿಗೆ ನಿಂತಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

WPL 2026: ಆರ್‌ಸಿಬಿಗೆ ಇಂದು ನಿರ್ಣಯಕ ಪಂದ್ಯ, ಈ ಪಂದ್ಯ ಗೆದ್ದರೆ ನೇರ ಫೈನಲ್‌ಗೆ ಎಂಟ್ರಿ

ಗುರುವಿಗೆ ತಕ್ಕ ಶಿಷ್ಯನಂತೆ ಅಬ್ಬರಿಸಿದ ಅಭಿಷೇಕ್‌ ಶರ್ಮಾ: ಮತ್ತೆ ಪ್ರಜ್ವಲಿಸಿದ ಸೂರ್ಯ

3rd T20: ಏಕದಿನ ಸರಣಿಯ ಸೋಲಿಗೆ ಮುಯ್ಯಿ ತೀರಿಸಿಕೊಳ್ಳುತ್ತಾ ಟೀಂ ಇಂಡಿಯಾ

WPL 2026: ಆರ್‌ಸಿಬಿ ಗೆಲುವಿನ ನಾಗಾಲೋಟಕ್ಕೆ ಬ್ರೇಕ್‌ ಹಾಕಿದ ಡೆಲ್ಲಿ ಕ್ಯಾಪಿಟಲ್ಸ್‌

ಭಾರತದಲ್ಲಿ ವಿಶ್ವಕಪ್‌ ಆಡಲ್ಲ ಎಂದು ತಗಾದೆ ಎತ್ತಿದ್ದ ಬಾಂಗ್ಲಾದೇಶಕ್ಕೆ ಐಸಿಸಿ ಶಾಕ್‌

ಮುಂದಿನ ಸುದ್ದಿ
Show comments