Webdunia - Bharat's app for daily news and videos

Install App

ಕೈಗೆ ಬಂದ ತುತ್ತು ಬಾಯಿಗೆ ಬರ್ತಿಲ್ಲ! ಕೆಎಲ್ ರಾಹುಲ್ ಗೆ ಯುವರಾಜ್ ಬೆಂಬಲ

Webdunia
ಶನಿವಾರ, 3 ಅಕ್ಟೋಬರ್ 2020 (09:33 IST)
ದುಬೈ: ಕೈಗೆ ಬಂದ ತುತ್ತು ಬಾಯಿಗೆ ಬರಲ್ಲ ಎನ್ನುವ ಮಾತಿದೆಯಲ್ಲಾ? ಅದು ಕಿಂಗ್ಸ್ ಇಲೆವೆನ್ ಪಂಜಾಬ್ ನಾಯಕ ಕೆಎಲ್ ರಾಹುಲ್ ಗೆ ಈ ಐಪಿಎಲ್ ನಲ್ಲಿ ಪದೇ ಪದೇ ಅನುಭವವಾಗುತ್ತಿದೆ.


ಒಳ್ಳೆಯ ಟೀಂ, ಒಳ್ಳೆಯ ಮೊತ್ತ, ಉತ್ತಮ ಬೌಲಿಂಗ್ ಪ್ರದರ್ಶಿಸಿದರೂ ಗೆಲುವು ಮಾತ್ರ ಮರೀಚಿಕೆಯಾಗುತ್ತಿದೆ. ಈ ಕೂಟದಲ್ಲಿ ಇದುವರೆಗೆ ಎರಡು ಪಂದ್ಯಗಳಲ್ಲಿ ಗೆಲುವಿನ ಹೊಸ್ತಿಲಿನಲ್ಲಿ ಎಡವಿರುವ ಪಂಜಾಬ್ ಹಾಗೂ ನಾಯಕ ಕೆಎಲ್ ರಾಹುಲ್ ಈಗ ಒತ್ತಡದಲ್ಲಿದ್ದಾರೆ. ಇಂತಹ ಸಂದರ್ಭದಲ್ಲಿ ಹಿರಿಯ ಕ್ರಿಕೆಟಿಗ ಯುವರಾಜ್ ಸಿಂಗ್ ರಾಹುಲ್ ಬೆಂಬಲಕ್ಕೆ ಬಂದಿದ್ದಾರೆ. ‘ಹೊಸ ನಾಯಕನಾಗಿ ನಾವೆಲ್ಲರೂ ತಪ್ಪು ಮಾಡುತ್ತೇವೆ. ಸಕಾರಾತ್ಮಕವಾಗಿ ಯೋಚಿಸಿ ಇದರಿಂದ ಹೊರಬರಬೇಕಿದೆ’ ಎಂದು ಯುವಿ ರಾಹುಲ್ ಬೆನ್ನಿಗೆ ನಿಂತಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮಹಿಳಾ ಏಷ್ಯಾಕಪ್‌ ಕ್ರಿಕೆಟ್‌ ಟೂರ್ನಿಯ ಸೆಮಿಫೈನಲ್‌ನಲ್ಲಿ ಭಾರತಕ್ಕೆ ನಾಳೆ ಬಾಂಗ್ಲಾದೇಶ ಸವಾಲು

Australia one-day series: ಆಲ್‌ರೌಂಡರ್‌ ಹಾರ್ದಿಕ್ ಪಾಂಡ್ಯ ಸೇರ್ಪಡೆ

ಲಂಡನ್ ಬೀದಿಯಲ್ಲಿ ಪತ್ನಿ ಜೊತೆ ಸಾಮಾನ್ಯರಂತೆ ಸುತ್ತಿದ ವಿರಾಟ್ ಕೊಹ್ಲಿ: ಭಾರತದಲ್ಲಿದ್ದಿದ್ದರೆ ಹೀಗಾಗುತ್ತಿತ್ತಾ

ಹಳೆಯ ಸೇಡು… ಶ್ರೀಶಾಂತ್ ತನ್ನೆದುರೇ ಸಾಗುತ್ತಿದ್ದರೂ ಕ್ಯಾರೇ ಎನ್ನದೇ ಕೈ ಕಟ್ಟಿ ನಿಂತ ಸಂಜು ಸ್ಯಾಮ್ಸನ್: ವೈರಲ್ Video

ಪರ್ಫಾರ್ಮೆನ್ಸ್ ಬಿಗ್ ಶೂನ್ಯ ಆದ್ರೆ.. ಭಾರತದ ವಿರುದ್ಧ ಗೆಲ್ಲುವುದಕ್ಕೆ ಮುನ್ನ ಸೆಲೆಬ್ರೇಷನ್ ಪ್ರಾಕ್ಟೀಸ್ ಮಾಡಿದ್ದ ಪಾಕಿಸ್ತಾನ Video

ಮುಂದಿನ ಸುದ್ದಿ
Show comments