ಧೋನಿ ಬಳಿಕ ಸಿಎಸ್ ಕೆಗೆ ನಾಯಕರಾಗಲಿರುವವರು ಇವರೇ!

Webdunia
ಸೋಮವಾರ, 16 ಮೇ 2022 (08:10 IST)
ಚೆನ್ನೈ: ಐಪಿಎಲ್ ನಲ್ಲಿ ಧೋನಿ ಇನ್ನು ಎಷ್ಟು ಸಮಯ ಆಡುತ್ತಾರೋ ಗೊತ್ತಿಲ್ಲ. ಈ ಆವೃತ್ತಿಗೆ ಮುನ್ನ ನಾಯಕತ್ವ ತ್ಯಜಿಸಿಯೂ ಇದ್ದರು. ಆದರೆ ಜಡೇಜಾ ವಿಫಲರಾಗಿದ್ದರಿಂದ ಮತ್ತೆ ಧೋನಿಯೇ ನಾಯಕರಾಗಬೇಕಾಯಿತು.

ಹಾಗಿದ್ದರೆ ಧೋನಿ ಬಳಿಕ ಸಿಎಸ್ ಕೆಗೆ ನಾಯಕರೇ ಇಲ್ಲವೇ ಎಂಬ ಪ್ರಶ್ನೆಗೆ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಉತ್ತರ ನೀಡಿದ್ದಾರೆ.

ಸದ್ಯಕ್ಕೆ ಸಿಎಸ್ ಕೆ ಪರ ಬ್ಯಾಟಿಂಗ್ ಆಧಾರ ಸ್ತಂಬವಾಗಿರುವ ಋತುರಾಜ್ ಗಾಯಕ್ ವಾಡ್ ಮುಂದೆ ಸಿಎಸ್ ಕೆಯ ಸುದೀರ್ಘ ಅವಧಿಯ ನಾಯಕನಾಗಬಹುದು ಎಂದು ಸೆಹ್ವಾಗ್ ಅಭಿಪ್ರಾಯಪಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ T20I ನಾಯಕತ್ವ ಯಾರ ಹೆಗಲಿಗೆ

ಹಾಲಿ ಐಪಿಎಲ್‌ನಲ್ಲಿ ಕಣಕ್ಕಿಳಿಯದ ಮಹೇಂದ್ರ ಸಿಂಗ್‌ ಧೋನಿ ನಿವೃತ್ತಿ ಘೋಷಣೆಯತ್ತ ಎಲ್ಲರ ಚಿತ್ತ

ಅಭಿಮಾನಿಯ ಕಣ್ಣೀರಿಗೆ ಕರಗಿದ ಹಿಟ್‌ಮ್ಯಾನ್: ಪುಟ್ಟ ಬಾಲಕಿಗೆ ಸರ್ಪ್ರೈಸ್ ನೀಡಿದ ರೋಹಿತ್ ಶರ್ಮಾ Video

ಇದ್ಯಾವ ಟೈಪ್ ಬೌಲಿಂಗ್... ಕೃಣಾಲ್ ಪಾಂಡ್ಯ ಬೌಲಿಂಗ್ ಗೆ ಕಾವ್ಯಾ ಮಾರನ್ ಸಿಟ್ಟು: Viral video

ಟ್ರಾವಿಸ್ ಹೆಡ್ ಮೇಲೆ ಕೋಪ, ಕ್ರೀಡಾ ಸ್ಪೂರ್ತಿ ಮರೆತರಾ ಕಿಂಗ್ ಕೊಹ್ಲಿ: Video

ಮುಂದಿನ ಸುದ್ದಿ
Show comments