Webdunia - Bharat's app for daily news and videos

Install App

ಧೋನಿ ಬಳಿಕ ಸಿಎಸ್ ಕೆಗೆ ನಾಯಕರಾಗಲಿರುವವರು ಇವರೇ!

Webdunia
ಸೋಮವಾರ, 16 ಮೇ 2022 (08:10 IST)
ಚೆನ್ನೈ: ಐಪಿಎಲ್ ನಲ್ಲಿ ಧೋನಿ ಇನ್ನು ಎಷ್ಟು ಸಮಯ ಆಡುತ್ತಾರೋ ಗೊತ್ತಿಲ್ಲ. ಈ ಆವೃತ್ತಿಗೆ ಮುನ್ನ ನಾಯಕತ್ವ ತ್ಯಜಿಸಿಯೂ ಇದ್ದರು. ಆದರೆ ಜಡೇಜಾ ವಿಫಲರಾಗಿದ್ದರಿಂದ ಮತ್ತೆ ಧೋನಿಯೇ ನಾಯಕರಾಗಬೇಕಾಯಿತು.

ಹಾಗಿದ್ದರೆ ಧೋನಿ ಬಳಿಕ ಸಿಎಸ್ ಕೆಗೆ ನಾಯಕರೇ ಇಲ್ಲವೇ ಎಂಬ ಪ್ರಶ್ನೆಗೆ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಉತ್ತರ ನೀಡಿದ್ದಾರೆ.

ಸದ್ಯಕ್ಕೆ ಸಿಎಸ್ ಕೆ ಪರ ಬ್ಯಾಟಿಂಗ್ ಆಧಾರ ಸ್ತಂಬವಾಗಿರುವ ಋತುರಾಜ್ ಗಾಯಕ್ ವಾಡ್ ಮುಂದೆ ಸಿಎಸ್ ಕೆಯ ಸುದೀರ್ಘ ಅವಧಿಯ ನಾಯಕನಾಗಬಹುದು ಎಂದು ಸೆಹ್ವಾಗ್ ಅಭಿಪ್ರಾಯಪಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶುಭಮನ್ ಗಿಲ್ ಆಯ್ಕೆ ಮಾಡ್ತೀರಾ, ತಿರುಗಿಬಿದ್ದ ಸಂಜು ಸ್ಯಾಮ್ಸನ್

ಸೌರವ್ ಗಂಗೂಲಿ ಹೊಸ ಇನಿಂಗ್ಸ್‌ ಆರಂಭ: ದಾದಾ ಇನ್ನು ಕ್ರಿಕೆಟ್ ಲೀಗ್‌ನಲ್ಲಿ ಮುಖ್ಯ ಕೋಚ್

ಭಾರತದ ವಾಲ್ 2.0 ಖ್ಯಾತಿಯ ಚೇತೇಶ್ವರ ಪೂಜಾರ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್‌ಬೈ

ನಿವೃತ್ತಿ ವದಂತಿಯ ಬೆನ್ನಲ್ಲೇ ಲಾರ್ಡ್ಸ್‌ನಲ್ಲಿ ಏಕದಿನ ಸರಣಿಗಾಗಿ ಬ್ಯಾಟ್‌ ಹಿಡಿದ ಕಿಂಗ್‌ ಕೊಹ್ಲಿ

ಶುಭಮನ್ ಗಿಲ್ ಗೆ ಅನಾರೋಗ್ಯ, ಬ್ಲಡ್ ರಿಪೋರ್ಟ್ ಬಿಸಿಸಿಐಗೆ ಸಲ್ಲಿಸಿದ ಗಿಲ್

ಮುಂದಿನ ಸುದ್ದಿ
Show comments