Webdunia - Bharat's app for daily news and videos

Install App

ಧೋನಿ ಬಳಿಕ ಸಿಎಸ್ ಕೆಗೆ ನಾಯಕರಾಗಲಿರುವವರು ಇವರೇ!

Webdunia
ಸೋಮವಾರ, 16 ಮೇ 2022 (08:10 IST)
ಚೆನ್ನೈ: ಐಪಿಎಲ್ ನಲ್ಲಿ ಧೋನಿ ಇನ್ನು ಎಷ್ಟು ಸಮಯ ಆಡುತ್ತಾರೋ ಗೊತ್ತಿಲ್ಲ. ಈ ಆವೃತ್ತಿಗೆ ಮುನ್ನ ನಾಯಕತ್ವ ತ್ಯಜಿಸಿಯೂ ಇದ್ದರು. ಆದರೆ ಜಡೇಜಾ ವಿಫಲರಾಗಿದ್ದರಿಂದ ಮತ್ತೆ ಧೋನಿಯೇ ನಾಯಕರಾಗಬೇಕಾಯಿತು.

ಹಾಗಿದ್ದರೆ ಧೋನಿ ಬಳಿಕ ಸಿಎಸ್ ಕೆಗೆ ನಾಯಕರೇ ಇಲ್ಲವೇ ಎಂಬ ಪ್ರಶ್ನೆಗೆ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಉತ್ತರ ನೀಡಿದ್ದಾರೆ.

ಸದ್ಯಕ್ಕೆ ಸಿಎಸ್ ಕೆ ಪರ ಬ್ಯಾಟಿಂಗ್ ಆಧಾರ ಸ್ತಂಬವಾಗಿರುವ ಋತುರಾಜ್ ಗಾಯಕ್ ವಾಡ್ ಮುಂದೆ ಸಿಎಸ್ ಕೆಯ ಸುದೀರ್ಘ ಅವಧಿಯ ನಾಯಕನಾಗಬಹುದು ಎಂದು ಸೆಹ್ವಾಗ್ ಅಭಿಪ್ರಾಯಪಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments