Webdunia - Bharat's app for daily news and videos

Install App

ಆರ್ ಸಿಬಿಯಿಂದ ಕೊಕ್ ಪಡೆದ ಬ್ರೆಂಡನ್ ಮೆಕ್ಕಲಮ್ ವಿರಾಟ್ ಕೊಹ್ಲಿಗೆ ನೀಡಿದ ವಿಶೇಷ ಸಂದೇಶವೇನು ಗೊತ್ತಾ?

Webdunia
ಭಾನುವಾರ, 18 ನವೆಂಬರ್ 2018 (09:19 IST)
ಬೆಂಗಳೂರು: ಕಳೆದ ಬಾರಿ ಐಪಿಎಲ್ ನಲ್ಲಿ ಆರ್ ಸಿಬಿ ತಂಡದ ಪರ ಆಡಿದ್ದ ನ್ಯೂಜಿಲೆಂಡ್ ನ ಬ್ರೆಂಡನ್ ಮೆಕ್ಕಲಮ್ ಗೆ ಈ ಬಾರಿ ತಂಡ ಕೊಕ್ ನೀಡಿದೆ.

ಕೆಲವು ಪ್ರಮುಖ ಆಟಗಾರರನ್ನು ಹರಾಜಿಗೆ ಬಿಟ್ಟಿರುವ ಆರ್ ಸಿಬಿ ಅದರಲ್ಲಿ ಬ್ರೆಂಡನ್ ಕೂಡಾ ಒಬ್ಬರು. ಆದರೆ ಆರ್ ಸಿಬಿಯಿಂದ ಹೊರ ಬಂದ ಬಳಿಕ ಬ್ರೆಂಡನ್ ಇದೀಗ ಟ್ವಿಟರ್ ಮೂಲಕ ನಾಯಕ ವಿರಾಟ್ ಕೊಹ್ಲಿ ಮತ್ತು ತಂಡಕ್ಕೆ ವಿಶೇಷ ಸಂದೇಶ ಕಳುಹಿಸಿದ್ದಾರೆ.

ನಾಯಕ ವಿರಾಟ್ ಕೊಹ್ಲಿಗೆ ಧನ್ಯವಾದ ಮತ್ತು ಕಳೆದ ಐಪಿಎಲ್ ನಲ್ಲಿ ಖುಷಿಯ ಕ್ಷಣಗಳನ್ನು ನೀಡಿದ ಇಡೀ ತಂಡಕ್ಕೆ ಧನ್ಯವಾದ. ಮುಂದಿನ ಐಪಿಎಲ್ ಗೆ ಆಲ್ ದಿ ಬೆಸ್ಟ್’ ಎಂದು ಬ್ರೆಂಡನ್ ಸಂದೇಶ ಬರೆದಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಆರ್ ಸಿಬಿ ‘ಧನ್ಯವಾದಗಳು, ನಮ್ಮ ಜತೆ ಆಡಿದ್ದಕ್ಕೆ ಧನ್ಯವಾದಗಳು. ಚಿನ್ನಸ್ವಾಮಿ ಮೈದಾನ ನಿಮ್ಮನ್ನು ಮಿಸ್ ಮಾಡಿಕೊಳ್ಳಲಿದೆ’ ಎಂದಿದೆ.  ಆರ್ ಸಿಬಿ ಈ ಬಾರಿ ಬ್ರೆಂಡನ್ ಅಲ್ಲದೆ, ಕೋರೆ ಆಂಡರ್ಸನ್, ಕ್ರಿಸ್ ವೋಕ್ ಸೇರಿದಂತೆ ತಾರಾ ಆಟಗಾರರನ್ನು ಕೈ ಬಿಟ್ಟಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ ಪಾಕಿಸ್ತಾನ ಕ್ರಿಕೆಟ್: ಪಹಲ್ಗಾಮ್ ನಲ್ಲಿ ಪತಿ ಮೃತದೇಹದ ಮುಂದೆ ಕೂತ ಮಹಿಳೆಯರ ಮರೆತು ಹೋಯ್ತಾ

ಭಾರತ ಪಾಕಿಸ್ತಾನ ಕ್ರಿಕೆಟ್ ಪ್ರೇಮಿಗಳಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರ್ಕಾರ

ಏಷ್ಯಾ ಕಪ್ ಗೆ ಆಯ್ಕೆ ಮಾಡದಿದ್ದರೇನಂತೆ ಶ್ರೇಯಸ್ ಅಯ್ಯರ್ ಗೆ ದೊಡ್ಡ ಸ್ಥಾನ ಕೊಡಲು ಮುಂದಾದ ಬಿಸಿಸಿಐ

ಬಾತುಕೋಳಿ ತಿನ್ನೋದು ಬಿಟ್ಟ ಚೀನಿಯರು, ಭಾರತ ಕ್ರೀಡೆಗೂ ತಟ್ಟಿದ ಅದರ ಬಿಸಿ

ಏಷ್ಯಾ ಕಪ್ ಗೆ ಟೀಂ ಇಂಡಿಯಾ ಘೋಷಣೆಯಾಗುತ್ತಿದ್ದಂತೇ ಶ್ರೇಯಸ್ ಅಯ್ಯರ್ ಫ್ಯಾನ್ಸ್ ಗರಂ

ಮುಂದಿನ ಸುದ್ದಿ
Show comments