Webdunia - Bharat's app for daily news and videos

Install App

ರಾಜಸ್ಥಾನ್ ವಿರುದ್ಧ ಸೋಲಿನ ಬಳಿಕ ಕೋಚ್ ಅನಿಲ್ ಕುಂಬ್ಳೆ ಪ್ರತಿಕ್ರಿಯಿಸಿದ್ದು ಹೀಗೆ

Webdunia
ಬುಧವಾರ, 22 ಸೆಪ್ಟಂಬರ್ 2021 (09:31 IST)
ದುಬೈ: ರಾಜಸ್ಥಾನ್ ರಾಯಲ್ಸ್ ವಿರುದ್ಧ ನಿನ್ನೆ ನಡೆದ ಐಪಿಎಲ್ ಪಂದ್ಯದಲ್ಲಿ ಕೇವಲ 2 ರನ್ ಗಳಿಂದ ಸೋತ ಬಳಿಕ ಕಿಂಗ್ಸ್ ಪಂಜಾಬ್ ಕೋಚ್ ಅನಿಲ್ ಕುಂಬ್ಳೆ ಪ್ರತಿಕ್ರಿಯಿಸಿದ್ದಾರೆ.


‘ಈ ಸೋಲು ಕಹಿಯಾದ ಗುಳಿಗೆಯಂತೆ. ಅದನ್ನು ನಾವು ಅರಗಿಸಿಕೊಳ್ಳಲೇಬೇಕು’ ಎಂದು ಅನಿಲ್ ಕುಂಬ್ಳೆ ಹೇಳಿದ್ದಾರೆ. ಇನ್ನು, ನಾಯಕ ಕೆಎಲ್ ರಾಹುಲ್ ಕೂಡಾ ಇದೇ ಮಾತು ಹೇಳಿದ್ದಾರೆ.

ಸೋಲಿನ ಬಳಿಕ ಮಾತನಾಡಿದ ಅನಿಲ್ ಕುಂಬ್ಳೆ ‘ನಾವು 19 ನೇ ಓವರ್ ನಲ್ಲಿಯೇ ಪಂದ್ಯ ಮುಗಿಸಬೇಕೆಂದು ಗುರಿ ಹಾಕಿಕೊಂಡಿದ್ದೆವು. ಆದರೆ ದುರದೃಷ್ಟವಷಾತ್ ಕೊನೆಯ ಓವರ್ ಗೂ ಮುಂದುವರಿಯಿತು. ಹೊಸ ಬ್ಯಾಟ್ಸ್ ಮನ್ ಕಣಕ್ಕಿಳಿದರೆ ಲಾಟರಿಯಂತೆ. ಕಾರ್ತಿಕ್ ತ್ಯಾಗಿ ಕೊನೆಯ ಓವರ್ ಚೆನ್ನಾಗಿ ಮಾಡಿದರು’ ಎಂದು ಅನಿಲ್ ಕುಂಬ್ಳೆ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಐಪಿಎಲ್‌ ಒತ್ತಡದ ಮಧ್ಯೆ ಅಯೋಧ್ಯೆ ರಾಮಮಂದಿರಕ್ಕೆ ಭೇಟಿ ನೀಡಿದ ವಿರಾಟ್‌ ಕೊಹ್ಲಿ-ಅನುಷ್ಕಾ ಶರ್ಮಾ ದಂಪತಿ

ಆ ಒಂದು ಕರೆಗಾಗಿ ಎಂಟು ವರ್ಷ ಕಾದೆ: ವನವಾಸ ಮುಗಿಸಿ ಟೆಸ್‌ ತಂಡಕ್ಕೆ ಮರಳಿದ ತ್ರಿಶತಕದ ಸರದಾರ ಕರುಣ್‌ ನಾಯರ್

TATA IPL 2025:ಸೋಲಿನ ನೋವಿನಲ್ಲಿದ್ದ ಆರ್‌ಸಿಬಿ ಅಭಿಮಾನಿಗಳಿಗೆ Good News,ಬಂದ್ಬಿಟ್ಟ ಭರವಸೆಯ ಬೌಲರ್‌

Phil Salt: ಮದುವೆಗೆ ಮುನ್ನಾ ಅಪ್ಪ ಆಗಲಿದ್ದಾರೆ ಆರ್‌ಸಿಬಿಯ ಸ್ಟಾರ್ ಬ್ಯಾಟರ್‌

TATA IPL 2025: ಬಾರಿಸಿದ ಸಿಕ್ಸರ್‌ಗೆ ಕಾರಿನ ಗಾಜು ಪುಡಿ ಪುಡಿ, ಖುಷಿಯಲ್ಲಿದ್ದ SRH ಬ್ಯಾಟರ್‌ಗೆ ಬಿತ್ತು ದಂಡ

ಮುಂದಿನ ಸುದ್ದಿ
Show comments