Webdunia - Bharat's app for daily news and videos

Install App

ಆರ್ ಸಿಬಿಗೆ ಆಯ್ಕೆಯಾದ ಖುಷಿಯನ್ನು ಕನ್ನಡದಲ್ಲೇ ಹಂಚಿಕೊಂಡ ಕ್ರಿಕೆಟಿಗ

Webdunia
ಭಾನುವಾರ, 13 ಫೆಬ್ರವರಿ 2022 (17:29 IST)
ಬೆಂಗಳೂರು: ಐಪಿಎಲ್ ಮೆಗಾ ಹರಾಜಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಎರಡನೇ ದಿನ ಕೆಲವು ಆಟಗಾರರನ್ನು ಖರೀದಿಸಿದೆ. ಆ ಪೈಕಿ ಅನೂಜ್ ರಾವತ್ ಕೂಡಾ ಒಬ್ಬರು.

3.4 ಕೋಟಿ ರೂ. ಕೊಟ್ಟು ಅನೂಜ್ ರಾವತ್ ರನ್ನು ಆರ್ ಸಿಬಿ ಇಂದು ಖರೀದಿ ಮಾಡಿದೆ. ಇದರ ಬೆನ್ನಲ್ಲೇ ರಾವತ್ ಟ್ವಿಟರ್ ಮೂಲಕ ಆರ್ ಸಿಬಿಗೆ ಕನ್ನಡದಲ್ಲೇ ಧನ್ಯವಾದ ಸಲ್ಲಿಸಿ ಎಲ್ಲರ ಗಮನ ಸೆಳೆದಿದ್ದಾರೆ.

ಇನ್ನೂ ಅಂತಾರಾಷ್ಟ್ರೀಯ ಪಂದ್ಯವನ್ನೇ ಆಡದ ಅನೂಜ್ ನಮಸ್ಕಾರ ಬೆಂಗಳೂರು ಎಂದು ಕನ್ನಡದಲ್ಲೇ ಬರೆಯುವ ಮೂಲಕ ಧನ್ಯವಾದ ಸಲ್ಲಿಸಿದ್ದು ನೆಟ್ಟಿಗರ ಮೆಚ್ಚುಗೆಗೆ ಪಾತ್ರವಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸಚಿನ್ ಪುತ್ರ ಅರ್ಜುನ್ ತೆಂಡುಲ್ಕರ್ ನಿಶ್ಚಿತಾರ್ಥ: ಸಚಿನ್ ಸೊಸೆಯಾಗುತ್ತಿರುವ ಸಾನಿಯಾ ಯಾರು

Rishabh Pant: ಕ್ರಿಕೆಟ್ ಆಡಲಾಗುತ್ತಿಲ್ಲ, ಅಸಹಾಯಕನಾದ ರಿಷಭ್ ಪಂತ್: ವಿಡಿಯೋ ನೋಡಿ

ನಿವೃತ್ತಿ ವದಂತಿಗಳಿಗೆ ಒಂದೇ ಕೆಲಸದಿಂದ ಉತ್ತರ ಕೊಟ್ಟ ರೋಹಿತ್ ಶರ್ಮಾ

ಇಂಗ್ಲೆಂಡ್‌ನಲ್ಲಿ ರನ್‌ಹೊಳೆ ಹರಿಸಿದ ಯುವರಾಜ ಶುಭಮಲ್‌ ಗಿಲ್‌ಗೆ ಮತ್ತೊಂದು ಜವಾಬ್ದಾರಿ ನೀಡಲು ಸಿದ್ಧತೆ

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ಒಂದು ವಿದಾಯ ಪಂದ್ಯವಾಡುವ ಹಕ್ಕೂ ಇಲ್ವೇ

ಮುಂದಿನ ಸುದ್ದಿ
Show comments