Webdunia - Bharat's app for daily news and videos

Install App

ಮನೀಶ್ ಪಾಂಡೆ ಟೀಂ ಇಂಡಿಯಾದಿಂದ ಸ್ಥಾನ ಕಳೆದುಕೊಂಡಿದ್ದು ಇದೇ ಕಾರಣಕ್ಕೆ!

Webdunia
ಶುಕ್ರವಾರ, 16 ಏಪ್ರಿಲ್ 2021 (09:28 IST)
ಮುಂಬೈ: ಐಪಿಎಲ್ 14 ರ ಆರ್ ಸಿಬಿ ವಿರುದ್ಧದ ಪಂದ್ಯದಲ್ಲಿ ನಿಧಾನಗತಿಯ ಬ್ಯಾಟಿಂಗ್ ಮಾಡಿ ಖಳನಾಗಿರುವ ಕನ್ನಡಿಗ ಮನೀಶ್ ಪಾಂಡೆ ಬಗ್ಗೆ ಮಾಜಿ ವೇಗಿ ಆಶಿಷ್ ನೆಹ್ರಾ ಟೀಕಾ ಪ್ರಹಾರ ನಡೆಸಿದ್ದಾರೆ.


ಮನೀಶ್ ಪಾಂಡೆಗೆ ಈಗ ಟೀಂ ಇಂಡಿಯಾದಲ್ಲಿ ಸ್ಥಾನ ಸಿಗುತ್ತಿಲ್ಲ. ಅವರು ಟೀಂ ಇಂಡಿಯಾದಿಂದ ಹೊರಗೆ-ಒಳಗೆ ಎನ್ನುವ ಪರಿಸ್ಥಿತಿಗೆ ಬರಲು ಅವರು ಸಮಯ, ಸಂದರ್ಭಕ್ಕೆ ತಕ್ಕಂತೆ ಬ್ಯಾಟಿಂಗ್ ಮಾಡದೇ ಇರುವುದು ಕಾರಣ ಎಂದು ನೆಹ್ರಾ ಟೀಕಿಸಿದ್ದಾರೆ.

ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಕೂಡಾ ಮನೀಶ್ ಪಾಂಡೆ ಬಗ್ಗೆ ಈ ಮೊದಲು ಟೀಕೆ ಮಾಡಿದ್ದರು. ಪಾಂಡೆಯಂತಹ ಒಬ್ಬ ಕ್ರಿಕೆಟಿಗ ಇದ್ದರೆ ಸಾಕು ತಂಡದ ಶ್ರಮ ವ್ಯರ್ಥ ಮಾಡಲು ಎಂದಿದ್ದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Virat Kohli video: ಏನು ಮರೆತರೂ ಪಂದ್ಯದ ಬಳಿಕ ಪತ್ನಿಗೆ ಅದೊಂದನ್ನು ಕೊಡುವುದು ಮರೆಯಲ್ಲ ಕೊಹ್ಲಿ

ಆರ್‌ಸಿಬಿ ವಿರುದ್ಧ ಸೋಲಿನ ನೋವಿನಲ್ಲಿದ್ದ ರಿಷಭ್ ಪಂತ್‌ ಜತೆಗೆ ತಂಡಕ್ಕೆ ಬಿತ್ತು ದಂಡ, ಕಾರಣ ಇಲ್ಲಿದೆ

Rishabh Pant: ಅದೊಂದು ಕಾರಣಕ್ಕೆ ಹೀರೋ ಆದ ರಿಷಭ್ ಪಂತ್

IPL 2025: ಮತ್ತೆ ನಾಲ್ಕು ವಿಶ್ವದಾಖಲೆ ನಿರ್ಮಿಸಿದ ಕಿಂಗ್‌ ಕೊಹ್ಲಿ: ಐಪಿಎಲ್‌ ಇತಿಹಾಸದಲ್ಲೇ ಇದೇ ಮೊದಲು

IPL 2025: ಐಪಿಎಲ್ ಪ್ಲೇ ಆಫ್ ಪಂದ್ಯಗಳ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ ನೋಡಿ

ಮುಂದಿನ ಸುದ್ದಿ
Show comments