Webdunia - Bharat's app for daily news and videos

Install App

ತವರಿಗೆ ಹೋಗಲಾರದೇ ಅತಂತ್ರರಾದ ಆಸೀಸ್ ಕ್ರಿಕೆಟಿಗರು

Webdunia
ಬುಧವಾರ, 5 ಮೇ 2021 (10:11 IST)
ಮುಂಬೈ: ಕೊರೋನಾ ಕಾರಣದಿಂದ ಬಿಸಿಸಿಐ ಐಪಿಎಲ್ ಅಮಾನತು ಮಾಡಿದ ಬೆನ್ನಲ್ಲೇ ಈಗ ಆಸ್ಟ್ರೇಲಿಯಾ ಮೂಲದ ಕ್ರಿಕೆಟಿಗರಿಗೆ ಸ್ಥಿತಿ ಅತಂತ್ರವಾಗಿದೆ.


ಆಸ್ಟ್ರೇಲಿಯಾ ಸರ್ಕಾರ ಮೇ 15 ರವರೆಗೆ ಭಾರತದಿಂದ ಬರುವ ಪ್ರಯಾಣಿಕರಿಗೆ ನಿರ್ಬಂಧ ವಿಧಿಸಿದೆ. ನಿಯಮ ಮೀರಿ ಆಸ್ಟ್ರೇಲಿಯಾಕ್ಕೆ ಬಂದರೆ ಜೈಲು ಶಿಕ್ಷೆ ವಿಧಿಸುವ ಎಚ್ಚರಿಕೆ ನೀಡಿದೆ.

ಇತ್ತ ಕ್ರಿಕೆಟ್ ಆಸ್ಟ್ರೇಲಿಯಾ ಕೂಡಾ ಸರ್ಕಾರದ ನಿರ್ಧಾರವನ್ನು ಒಪ್ಪಿಕೊಳ್ಳಲೇಬೇಕಾದ ಸ್ಥಿತಿಯಲ್ಲಿದೆ. ಹೀಗಾಗಿ ಈಗ ಭಾರತದಲ್ಲಿ ಐಪಿಎಲ್ ಆಡಲು ಬಂದಿಳಿದಿರುವ ಕ್ರಿಕೆಟಿಗರು ತವರಿಗೆ ಮರಳಲು ಆಸೀಸ್ ಸರ್ಕಾರದ ಒಪ್ಪಿಗೆಗಾಗಿ ಕಾಯುವ ಸ್ಥಿತಿ ಎದುರಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಮತ್ತೆ ಟಾಸ್ ಗೆದ್ದ ಇಂಗ್ಲೆಂಡ್, ಟೀಂ ಇಂಡಿಯಾದಲ್ಲಿ ಬದಲಾವಣೆ

ಆಂಗ್ಲರ ನಾಡಿನಲ್ಲಿ ಹರ್ಮನ್‌ಪ್ರೀತ್‌ ಕೌರ್‌ ಬಳಗ ಚಾರಿತ್ರಿಕ ಸಾಧನೆ: ಭಾರತಕ್ಕೆ ಚೊಚ್ಚಲ ಟಿ20 ಸರಣಿ

Viral video: ಈ ಹುಡುಗನ ಬೌಲಿಂಗ್ ಗೆ ನೀವೂ ಫಿದಾ ಆಗ್ಲೇಬೇಕು

IND vs ENG: ವೇಗದ ಪಿಚ್ ಗೆ ವೇಗದ ಠಕ್ಕರ್ ಕೊಡಲು ರೆಡಿಯಾದ ಟೀಂ ಇಂಡಿಯಾ

ಟೆಸ್ಟ್‌ ಕ್ರಿಕೆಟ್‌ನಲ್ಲಿ ಸೆಂಚುರಿ ಮೇಲೆ ಸೆಂಚುರಿ ಹೊಡೆದ ಶುಭಮನ್ ಗಿಲ್‌ಗೆ ಐಸಿಸಿ ರ‍್ಯಾಂಕಿಂಗ್‌ನಲ್ಲಿ ಭರ್ಜರಿ ಬಡ್ತಿ

ಮುಂದಿನ ಸುದ್ದಿ
Show comments