Webdunia - Bharat's app for daily news and videos

Install App

ಕೊರೋನಾ ಬಗ್ಗೆ ಭಯ ಬೇಡ: ಐಪಿಎಲ್ ಕ್ರಿಕೆಟಿಗರಿಗೆ ಬಿಸಿಸಿಐ ಅಭಯ

Webdunia
ಸೋಮವಾರ, 5 ಏಪ್ರಿಲ್ 2021 (09:15 IST)
ಮುಂಬೈ: ಐಪಿಎಲ್ 14 ಕ್ಕೆ ಜೈವ ಸುರಕ್ಷಾ ವಲಯಕ್ಕೆ ಎಂಟ್ರಿ ಕೊಟ್ಟ ಮೇಲೂ ಕ್ರಿಕೆಟಿಗರಲ್ಲಿ, ಸಹಾಯಕ ಸಿಬ್ಬಂದಿಯಲ್ಲಿ ಕೊರೋನಾ ಪ್ರಕರಣ ಕಾಣಿಸುತ್ತಿದೆ. ಈ ಬಗ್ಗೆ ಬಿಸಿಸಿಐ ಸ್ಪಷ್ಟನೆ ಕೊಟ್ಟಿದೆ.
 


ದೇಶದಲ್ಲಿ ಕೊರೋನಾ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಹಾಗಿದ್ದರೂ ಐಪಿಎಲ್ ಬಗ್ಗೆ ಭಯ ಬೇಡ. ಇದನ್ನು ತಕ್ಕ ಸುರಕ್ಷತಾ ಕ್ರಮಗಳೊಂದಿಗೆ ಆಯೋಜಿಸಲಾಗುತ್ತಿದೆ ಎಂದು ಬಿಸಿಸಿಐನ ಉಪಾಧ್ಯಕ್ಷ ರಾಜೀವ್ ಶುಕ್ಲಾ ಹೇಳಿದ್ದಾರೆ.

ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಕೂಟ ರದ್ದಾಗುವ ಭೀತಿ ಬೇಡ. ಅದು ನಿಗದಿಯಂತೇ ನಡೆಯಲಿದೆ. ಆಟಗಾರರ ಸಂಖ್ಯೆ ಹೆಚ್ಚಿಸಲಾಗಿದೆ. ಹೀಗಾಗಿ ಟೂರ್ನಮೆಂಟ್ ನಡೆಯಲಿದೆ ಎಂದು ರಾಜೀವ್ ಶುಕ್ಲಾ ಹೇಳಿದ್ದಾರೆ. ಆದರೆ ಪ್ರಮುಖ ಆಟಗಾರರೇ ಕೊರೋನಾ ಸೋಂಕಿತರಾದರೆ ತಂಡಕ್ಕೆ ಸಂಕಷ್ಟ ಎದುರಾಗಲಿದೆ ಎನ್ನುವುದು ಸತ್ಯ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Shubman Gill: ಸಚಿನ್, ಕೊಹ್ಲಿಗೇ ಇಲ್ಲದ ಅಹಂ ಶುಬ್ಮನ್ ಗಿಲ್ ತಲೆಗೆ ಹತ್ತಿದ್ಯಾ: ನೆಟ್ಟಿಗರ ಆಕ್ರೋಶ

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

ಮುಂದಿನ ಸುದ್ದಿ
Show comments