Webdunia - Bharat's app for daily news and videos

Install App

ಕೊರೋನಾ ಬಗ್ಗೆ ಭಯ ಬೇಡ: ಐಪಿಎಲ್ ಕ್ರಿಕೆಟಿಗರಿಗೆ ಬಿಸಿಸಿಐ ಅಭಯ

Webdunia
ಸೋಮವಾರ, 5 ಏಪ್ರಿಲ್ 2021 (09:15 IST)
ಮುಂಬೈ: ಐಪಿಎಲ್ 14 ಕ್ಕೆ ಜೈವ ಸುರಕ್ಷಾ ವಲಯಕ್ಕೆ ಎಂಟ್ರಿ ಕೊಟ್ಟ ಮೇಲೂ ಕ್ರಿಕೆಟಿಗರಲ್ಲಿ, ಸಹಾಯಕ ಸಿಬ್ಬಂದಿಯಲ್ಲಿ ಕೊರೋನಾ ಪ್ರಕರಣ ಕಾಣಿಸುತ್ತಿದೆ. ಈ ಬಗ್ಗೆ ಬಿಸಿಸಿಐ ಸ್ಪಷ್ಟನೆ ಕೊಟ್ಟಿದೆ.
 


ದೇಶದಲ್ಲಿ ಕೊರೋನಾ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಹಾಗಿದ್ದರೂ ಐಪಿಎಲ್ ಬಗ್ಗೆ ಭಯ ಬೇಡ. ಇದನ್ನು ತಕ್ಕ ಸುರಕ್ಷತಾ ಕ್ರಮಗಳೊಂದಿಗೆ ಆಯೋಜಿಸಲಾಗುತ್ತಿದೆ ಎಂದು ಬಿಸಿಸಿಐನ ಉಪಾಧ್ಯಕ್ಷ ರಾಜೀವ್ ಶುಕ್ಲಾ ಹೇಳಿದ್ದಾರೆ.

ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಕೂಟ ರದ್ದಾಗುವ ಭೀತಿ ಬೇಡ. ಅದು ನಿಗದಿಯಂತೇ ನಡೆಯಲಿದೆ. ಆಟಗಾರರ ಸಂಖ್ಯೆ ಹೆಚ್ಚಿಸಲಾಗಿದೆ. ಹೀಗಾಗಿ ಟೂರ್ನಮೆಂಟ್ ನಡೆಯಲಿದೆ ಎಂದು ರಾಜೀವ್ ಶುಕ್ಲಾ ಹೇಳಿದ್ದಾರೆ. ಆದರೆ ಪ್ರಮುಖ ಆಟಗಾರರೇ ಕೊರೋನಾ ಸೋಂಕಿತರಾದರೆ ತಂಡಕ್ಕೆ ಸಂಕಷ್ಟ ಎದುರಾಗಲಿದೆ ಎನ್ನುವುದು ಸತ್ಯ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments