Webdunia - Bharat's app for daily news and videos

Install App

ಐಪಿಎಲ್ 14 ಭಾರತದಿಂದ ಶಿಫ್ಟ್ ಮಾಡುವ ಬಗ್ಗೆ ಬಿಸಿಸಿಐ ಹೇಳಿದ್ದೇನು?

Webdunia
ಭಾನುವಾರ, 4 ಏಪ್ರಿಲ್ 2021 (09:28 IST)
ಮುಂಬೈ: ಐಪಿಎಲ್ 14 ನೇ ಆವೃತ್ತಿ ಭಾರತದಲ್ಲೇ ನಡೆಸುವುದಾಗಿ ಬಿಸಿಸಿಐಯೇನೋ ಘೋಷಣೆ ಮಾಡಿಕೊಂಡು ಸಿದ್ಧತೆಯನ್ನೂ ನಡೆಸಿದೆ. ಆದರೆ ಈಗ ಕೊರೋನಾ ಭೀತಿ ಆವರಿಸಿದೆ.


ಕೋಲ್ಕೊತ್ತಾ ನೈಟ್ ರೈಡರ್ಸ್ ತಂಡದ ನಿತೀಶ್ ರಾಣಾ, ಡೆಲ್ಲಿ ತಂಡದ ಅಕ್ಸರ್ ಪಟೇಲ್, ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸ್ಟಾಫ್,  ವಾಂಖೆಡೆ ಕ್ರೀಡಾಂಗಣದ ಸಿಬ್ಬಂದಿಗೆ ಕೊರೋನಾ ತಗುಲಿದ ಬಳಿಕ ಬಿಸಿಸಿಐ ಐಪಿಎಲ್ ನ್ನು ಮುಂಬೈಯಿಂದ ಸ್ಥಳಾಂತರಿಸುವ ಬಗ್ಗೆ ಪ್ರತಿಕ್ರಿಯೆ ನೀಡಿದೆ.

‘ಇದೀಗ ತುಂಬಾ ತಡವಾಗಿದೆ. ಸಿಬ್ಬಂದಿಗಳು, ಕ್ರಿಕೆಟಿಗರು ಪ್ರತ್ಯೇಕ ಪ್ರತ್ಯೇಕವಾಗಿ ಬಯೋ ಬಬಲ್‍ ವಾತಾವರಣದಲ್ಲಿದ್ದಾರೆ. ಬಿಸಿಸಿಐ ಬಳಿಕ ಹೈದರಾಬಾದ್ ಇನ್ನೊಂದು ಆಯ್ಕೆಯಾಗಿ ಇದೆ. ಆದರೆ ಕೊನೆಯ ಕ್ಷಣದಲ್ಲಿ ಎಲ್ಲವನ್ನೂ ಹೈದರಾಬಾದ್ ಗೆ ಶಿಫ್ಟ್ ಮಾಡುವುದು ಸುಲಭವಲ್ಲ’ ಎಂದು ಬಿಸಿಸಿಐ ಮೂಲಗಳು ಹೇಳಿವೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸಿಂಗಾಪುರದಲ್ಲಿ ಐಸಿಸಿ ಎಜಿಎಂ: ಟಿ20 ವಿಶ್ವಕಪ್​ನಲ್ಲಿ ಬರೋಬ್ಬರಿ 32 ತಂಡಗಳನ್ನು ಕಣಕ್ಕಿಳಿಸಲು ಮಾಸ್ಟರ್‌ ಪ್ಲಾನ್‌

ವಿಶ್ವ ಲೆಜೆಂಡ್ಸ್ ಚಾಂಪಿಯನ್‌ಶಿಪ್: ಪಾಕ್‌ಗೆ ಭಾರತ ಶಾಕ್‌, ಇಂದು ನಡೆಯಬೇಕಿದ್ದ ಪಂದ್ಯ ರದ್ದು

ಲಾರ್ಡ್ಸ್‌ ಪಂದ್ಯಕ್ಕೆ ಮಳೆ ಅಡ್ಡಿ: ಡಿಎಲ್‌ಎಸ್‌ ಆಧಾರದಲ್ಲಿ ಭಾರತವನ್ನು ಮಣಿಸಿದ ಇಂಗ್ಲೆಂಡ್‌ ವನಿತೆಯರು

ನಟಿ ಜಾಸ್ಮಿನ್ ವಾಲಿಯಾಗೆ ಗುಡ್‌ಬೈ ಹೇಳಿದ್ರಾ ಕ್ರಿಕೆಟಿಗ ಹಾರ್ದಿಕ್‌ ಪಾಂಡ್ಯ: ಪುಷ್ಟಿ ನೀಡಿದ ಇಬ್ಬರ ನಡೆ

ಮತ್ತೊಂದು ವಿವಾದದಲ್ಲಿ ಕ್ರಿಕೆಟಿಗ ಮೊಹಮ್ಮದ್ ಶಮಿ ಮಾಜಿ ಪತ್ನಿ, ಜಾಗಕ್ಕಾಗಿ ನೆರೆಹೊರೆಯರ ಜತೆ ಗುದ್ದಾಟ

ಮುಂದಿನ ಸುದ್ದಿ
Show comments