Webdunia - Bharat's app for daily news and videos

Install App

ಐಪಿಎಲ್ ಮುಂದೂಡಿಕೆ ಮಾಡಿದ ಬಳಿಕ ಬಿಸಿಸಿಐ ಹೇಳಿಕೆ

Webdunia
ಬುಧವಾರ, 5 ಮೇ 2021 (09:03 IST)
ಮುಂಬೈ: ಕೊರೋನಾ ಪ್ರಕರಣ ಹೆಚ್ಚಿದ ಕಾರಣ ಐಪಿಎಲ್ 14 ಕೂಟವನ್ನು ಮುಂದೂಡಲಾಗಿದೆ. ಐಪಿಎಲ್ ಮುಂದೂಡಿದ ಬಳಿಕ ಬಿಸಿಸಿಐ ಹೇಳಿಕೆ ನೀಡಿದೆ.


‘ತುರ್ತು ಸಭೆ ನಡೆಸಿ ಐಪಿಎಲ್ ಆಡಳಿತ ಮಂಡಳಿ ಈ ಕೂಟವನ್ನು ಮುಂದೂಡಲು ತೀರ್ಮಾನಿಸಿದೆ. ಇದು ಎಲ್ಲರ ಆರೋಗ್ಯ, ಸುರಕ್ಷತೆಯ ದೃಷ್ಟಿಯಲ್ಲಿ ಕೈಗೊಂಡ ನಿರ್ಧಾರವಾಗಿದೆ. ಈ ಕಠಿಣ ಪರಿಸ್ಥಿತಿಯಲ್ಲೂ ಭಾರತದ ಜನರನ್ನು ಚಿಯರ್ ಅಪ್ ಮಾಡಲು ಪ್ರಯತ್ನಿಸಿದೆವು. ಆದರೆ ಈಗ ಟೂರ್ನಮೆಂಟ್ ಮುಂದೂಡದೇ ಬೇರೆ ದಾರಿಯಿಲ್ಲ’ ಎಂದು ಬಿಸಿಸಿಐ ಹೇಳಿಕೆ ನೀಡಿದೆ.

ಕೊರೋನಾ ಸಮಯದಲ್ಲಿ ಸಿನಿಮಾ, ಕಿರುತೆರೆ ಹಾಗೂ ಇತರ ಕ್ರೀಡಾ ಚಟುವಟಿಕೆಗಳು ಬಂದ್ ಆಗಿದ್ದಾಗ ಐಪಿಎಲ್ ಒಂದೇ ಜನರಿಗೆ ಮನರಂಜನೆಯಾಗಿತ್ತು. ಆದರೆ ಈಗ ಅದೂ ಇಲ್ಲವಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಲೈಂಗಿಕ ಕಿರುಕುಳ ಪ್ರಕರಣ: ಆರ್‌ಸಿಬಿ ಆಟಗಾರ ಯಶ್ ದಯಾಳ್‌ಗೆ ತಾತ್ಕಾಲಿಕ ರಿಲೀಫ್‌

WI vs AUS: ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಕನಿಷ್ಠ ಮೊತ್ತಕ್ಕೆ ಔಟಾದ ವೆಸ್ಟ್ ಇಂಡೀಸ್

IND vs ENG: ಟೀಂ ಇಂಡಿಯಾ ಸೋಲಿಗೆ ಈ ಮೂವರು ಆಟಗಾರರೇ ಕಾರಣ

ಭುಜಬಲದ ಪರಾಕ್ರಮ ಮೆರೆದ ಮೊಹಮ್ಮದ್‌ ಸಿರಾಜ್‌ಗೆ ಐಸಿಸಿ ಶಾಕ್‌: ನಿಷೇಧದ ಭೀತಿಯಲ್ಲಿ ಭಾರತದ ವೇಗಿ

ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್, ಕಶ್ಯಪ್ ದಾಂಪತ್ಯದಲ್ಲಿ ಬಿರುಕು

ಮುಂದಿನ ಸುದ್ದಿ
Show comments