Webdunia - Bharat's app for daily news and videos

Install App

ಕೊರೋನಾ ಆತಂಕ: ಮುಂಬೈಗೆ ಎಲ್ಲಾ ಪಂದ್ಯ ಶಿಫ್ಟ್?

Webdunia
ಮಂಗಳವಾರ, 4 ಮೇ 2021 (09:49 IST)
ಮುಂಬೈ: ಐಪಿಎಲ್ 14 ಕೂಟದ ಮೇಲೆ ಕೊರೋನಾ ಕರಿನೆರಳು ಬೀರಿದೆ. ಇದರಿಂದಾಗಿ ಬಿಸಿಸಿಐ ಎಲ್ಲಾ ಪಂದ್ಯಗಳನ್ನೂ ಮುಂಬೈಗೆ ಶಿಫ್ಟ್ ಮಾಡುವ ಬಗ್ಗೆ ಚಿಂತನೆ ನಡೆಸಿದೆ.


ಕೆಕೆಆರ್ ತಂಡದ ಇಬ್ಬರು ಕ್ರಿಕೆಟಿಗರಿಗೆ ಕೊರೋನಾ ಕಾಣಿಸಿಕೊಂಡ ಹಿನ್ನಲೆಯಲ್ಲಿ ನಿನ್ನೆ ನಡೆಯಬೇಕಿದ್ದ ಆರ್ ಸಿಬಿ ವಿರುದ್ಧದ ಪಂದ್ಯ ಮುಂದೂಡಿಕೆಯಾಗಿತ್ತು. ಇತರ ಪಂದ್ಯಗಳೂ ಇದೀಗ ಮುಂದೂಡಿಕೆಯಾಗುವ ಭೀತಿಯಲ್ಲಿದೆ.

ಬೇರೆ ಬೇರೆ ಸ್ಥಳಗಳಿಗೆ ತೆರಳುವಾಗ ಕ್ರಿಕೆಟಿಗರಿಗೆ ಸೋಂಕಿನ ಭೀತಿ ಹೆಚ್ಚು. ಹೀಗಾಗಿ ಮುಂಬೈನಲ್ಲೇ ಎಲ್ಲಾ ತಂಡಗಳನ್ನೂ ಬಯೋ ಬಬಲ್ ವಾತಾವರಣದಲ್ಲಿರಿಸಿ ಅಲ್ಲಿಯೇ ಎಲ್ಲಾ ಪಂದ್ಯಗಳನ್ನೂ ಆಯೋಜಿಸಲು ಬಿಸಿಸಿಐ ಚಿಂತನೆ ನಡೆಸಿದೆ. ಈ ಬಗ್ಗೆ ಮಾತುಕತೆಗಳು ನಡೆಯುತ್ತಿವೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಮತ್ತೆ ಟಾಸ್ ಗೆದ್ದ ಇಂಗ್ಲೆಂಡ್, ಟೀಂ ಇಂಡಿಯಾದಲ್ಲಿ ಬದಲಾವಣೆ

ಆಂಗ್ಲರ ನಾಡಿನಲ್ಲಿ ಹರ್ಮನ್‌ಪ್ರೀತ್‌ ಕೌರ್‌ ಬಳಗ ಚಾರಿತ್ರಿಕ ಸಾಧನೆ: ಭಾರತಕ್ಕೆ ಚೊಚ್ಚಲ ಟಿ20 ಸರಣಿ

Viral video: ಈ ಹುಡುಗನ ಬೌಲಿಂಗ್ ಗೆ ನೀವೂ ಫಿದಾ ಆಗ್ಲೇಬೇಕು

IND vs ENG: ವೇಗದ ಪಿಚ್ ಗೆ ವೇಗದ ಠಕ್ಕರ್ ಕೊಡಲು ರೆಡಿಯಾದ ಟೀಂ ಇಂಡಿಯಾ

ಟೆಸ್ಟ್‌ ಕ್ರಿಕೆಟ್‌ನಲ್ಲಿ ಸೆಂಚುರಿ ಮೇಲೆ ಸೆಂಚುರಿ ಹೊಡೆದ ಶುಭಮನ್ ಗಿಲ್‌ಗೆ ಐಸಿಸಿ ರ‍್ಯಾಂಕಿಂಗ್‌ನಲ್ಲಿ ಭರ್ಜರಿ ಬಡ್ತಿ

ಮುಂದಿನ ಸುದ್ದಿ
Show comments