Webdunia - Bharat's app for daily news and videos

Install App

ಕೊರೋನಾ ಆತಂಕ: ಮುಂಬೈಗೆ ಎಲ್ಲಾ ಪಂದ್ಯ ಶಿಫ್ಟ್?

Webdunia
ಮಂಗಳವಾರ, 4 ಮೇ 2021 (09:49 IST)
ಮುಂಬೈ: ಐಪಿಎಲ್ 14 ಕೂಟದ ಮೇಲೆ ಕೊರೋನಾ ಕರಿನೆರಳು ಬೀರಿದೆ. ಇದರಿಂದಾಗಿ ಬಿಸಿಸಿಐ ಎಲ್ಲಾ ಪಂದ್ಯಗಳನ್ನೂ ಮುಂಬೈಗೆ ಶಿಫ್ಟ್ ಮಾಡುವ ಬಗ್ಗೆ ಚಿಂತನೆ ನಡೆಸಿದೆ.


ಕೆಕೆಆರ್ ತಂಡದ ಇಬ್ಬರು ಕ್ರಿಕೆಟಿಗರಿಗೆ ಕೊರೋನಾ ಕಾಣಿಸಿಕೊಂಡ ಹಿನ್ನಲೆಯಲ್ಲಿ ನಿನ್ನೆ ನಡೆಯಬೇಕಿದ್ದ ಆರ್ ಸಿಬಿ ವಿರುದ್ಧದ ಪಂದ್ಯ ಮುಂದೂಡಿಕೆಯಾಗಿತ್ತು. ಇತರ ಪಂದ್ಯಗಳೂ ಇದೀಗ ಮುಂದೂಡಿಕೆಯಾಗುವ ಭೀತಿಯಲ್ಲಿದೆ.

ಬೇರೆ ಬೇರೆ ಸ್ಥಳಗಳಿಗೆ ತೆರಳುವಾಗ ಕ್ರಿಕೆಟಿಗರಿಗೆ ಸೋಂಕಿನ ಭೀತಿ ಹೆಚ್ಚು. ಹೀಗಾಗಿ ಮುಂಬೈನಲ್ಲೇ ಎಲ್ಲಾ ತಂಡಗಳನ್ನೂ ಬಯೋ ಬಬಲ್ ವಾತಾವರಣದಲ್ಲಿರಿಸಿ ಅಲ್ಲಿಯೇ ಎಲ್ಲಾ ಪಂದ್ಯಗಳನ್ನೂ ಆಯೋಜಿಸಲು ಬಿಸಿಸಿಐ ಚಿಂತನೆ ನಡೆಸಿದೆ. ಈ ಬಗ್ಗೆ ಮಾತುಕತೆಗಳು ನಡೆಯುತ್ತಿವೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಆರ್‌ಸಿಬಿ ವಿರುದ್ಧ ಸೋಲಿನ ನೋವಿನಲ್ಲಿದ್ದ ರಿಷಭ್ ಪಂತ್‌ ಜತೆಗೆ ತಂಡಕ್ಕೆ ಬಿತ್ತು ದಂಡ, ಕಾರಣ ಇಲ್ಲಿದೆ

Rishabh Pant: ಅದೊಂದು ಕಾರಣಕ್ಕೆ ಹೀರೋ ಆದ ರಿಷಭ್ ಪಂತ್

IPL 2025: ಮತ್ತೆ ನಾಲ್ಕು ವಿಶ್ವದಾಖಲೆ ನಿರ್ಮಿಸಿದ ಕಿಂಗ್‌ ಕೊಹ್ಲಿ: ಐಪಿಎಲ್‌ ಇತಿಹಾಸದಲ್ಲೇ ಇದೇ ಮೊದಲು

IPL 2025: ಐಪಿಎಲ್ ಪ್ಲೇ ಆಫ್ ಪಂದ್ಯಗಳ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ ನೋಡಿ

Anil Kumble: ತಮನ್ನಾಗೆ 6 ಕೋಟಿ, ಅರಣ್ಯ ಇಲಾಖೆ ರಾಯಭಾರಿ ಅನಿಲ್ ಕುಂಬ್ಳೆ ಸಂಭಾವನೆ ನಿಜಕ್ಕೂ ಶಾಕಿಂಗ್

ಮುಂದಿನ ಸುದ್ದಿ
Show comments