Webdunia - Bharat's app for daily news and videos

Install App

ಕೊರೋನಾ ಆತಂಕ: ಮುಂಬೈಗೆ ಎಲ್ಲಾ ಪಂದ್ಯ ಶಿಫ್ಟ್?

Webdunia
ಮಂಗಳವಾರ, 4 ಮೇ 2021 (09:49 IST)
ಮುಂಬೈ: ಐಪಿಎಲ್ 14 ಕೂಟದ ಮೇಲೆ ಕೊರೋನಾ ಕರಿನೆರಳು ಬೀರಿದೆ. ಇದರಿಂದಾಗಿ ಬಿಸಿಸಿಐ ಎಲ್ಲಾ ಪಂದ್ಯಗಳನ್ನೂ ಮುಂಬೈಗೆ ಶಿಫ್ಟ್ ಮಾಡುವ ಬಗ್ಗೆ ಚಿಂತನೆ ನಡೆಸಿದೆ.


ಕೆಕೆಆರ್ ತಂಡದ ಇಬ್ಬರು ಕ್ರಿಕೆಟಿಗರಿಗೆ ಕೊರೋನಾ ಕಾಣಿಸಿಕೊಂಡ ಹಿನ್ನಲೆಯಲ್ಲಿ ನಿನ್ನೆ ನಡೆಯಬೇಕಿದ್ದ ಆರ್ ಸಿಬಿ ವಿರುದ್ಧದ ಪಂದ್ಯ ಮುಂದೂಡಿಕೆಯಾಗಿತ್ತು. ಇತರ ಪಂದ್ಯಗಳೂ ಇದೀಗ ಮುಂದೂಡಿಕೆಯಾಗುವ ಭೀತಿಯಲ್ಲಿದೆ.

ಬೇರೆ ಬೇರೆ ಸ್ಥಳಗಳಿಗೆ ತೆರಳುವಾಗ ಕ್ರಿಕೆಟಿಗರಿಗೆ ಸೋಂಕಿನ ಭೀತಿ ಹೆಚ್ಚು. ಹೀಗಾಗಿ ಮುಂಬೈನಲ್ಲೇ ಎಲ್ಲಾ ತಂಡಗಳನ್ನೂ ಬಯೋ ಬಬಲ್ ವಾತಾವರಣದಲ್ಲಿರಿಸಿ ಅಲ್ಲಿಯೇ ಎಲ್ಲಾ ಪಂದ್ಯಗಳನ್ನೂ ಆಯೋಜಿಸಲು ಬಿಸಿಸಿಐ ಚಿಂತನೆ ನಡೆಸಿದೆ. ಈ ಬಗ್ಗೆ ಮಾತುಕತೆಗಳು ನಡೆಯುತ್ತಿವೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments