ಎಲ್ಲವನ್ನೂ ಹೇಳಿಕೊಡಕ್ಕಾಗಲ್ಲ: ಜಡೇಜಾ ನಾಯಕತ್ವ ತ್ಯಜಿಸಿದ ಬಗ್ಗೆ ಧೋನಿ ಹೇಳಿಕೆ

Webdunia
ಸೋಮವಾರ, 2 ಮೇ 2022 (09:30 IST)
ಮುಂಬೈ: ಕಳಪೆ ಪ್ರದರ್ಶನ ಹಿನ್ನಲೆಯಲ್ಲಿ ತಂಡದ ನಾಯಕತ್ವವನ್ನು ಮತ್ತೆ ತಮಗೇ ಮರಳಿಸಿದ ರವೀಂದ್ರ ಜಡೆಜಾ ನಿರ್ಧಾರದ ಬಗ್ಗೆ ಧೋನಿ ನಿನ್ನೆಯ ಪಂದ್ಯದ ಬಳಿಕ ಪ್ರತಿಕ್ರಿಯಿಸಿದ್ದಾರೆ.

‘ಕಳೆದ ಬಾರಿಯೇ ಜಡೇಜಾಗೆ ಮುಂದಿನ ಋತುವಿನಿಂದ ತಾವೇ ನಾಯಕ ಎನ್ನುವುದು ಗೊತ್ತಿತ್ತು. ಹಾಗಿದ್ದರೂ ಈ ಬಾರಿ ಮೊದಲ ಎರಡು ಪಂದ್ಯದಲ್ಲಿ ನಾನು ಅವರ ಕೆಲಸಕ್ಕೆ ಸಹಾಯ ಮಾಡಿದೆ. ಅವರೇ ನಿರ್ಧಾರ ತೆಗೆದುಕೊಳ್ಳಲಿ ಎಂದು ಬಯಸಿದೆ. ಎಲ್ಲವನ್ನೂ ಹೇಳಿಕೊಡಲಾಗದು. ನಾಯಕನಾದ ತಕ್ಷಣ ಜವಾಬ್ಧಾರಿ ಹೆಚ್ಚುತ್ತದೆ. ಅದು ಆಟದ ಮೇಲೆ ಪರಿಣಾಮ ಬೀರುವುದು ಸಹಜ. ಈಗ ಜಡೇಜಾ ತಮ್ಮ ಆಟದ ಮೇಲೆ ಗಮನಹರಿಸಲು ಬಯಸಿದ್ದಾರೆ’ ಎಂದು ಧೋನಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ಯಾಪ್ಟನ್ ಜೊತೆ ಹೊಂದಾಣಿಕೆಯಾಗ್ತಿಲ್ಲ ಎಂದಾಕ್ಷಣ ಕೋಚ್ ಹುದ್ದೆ ಬಿಟ್ಟಿದ್ದ ಅನಿಲ್ ಕುಂಬ್ಳೆ: ಆದ್ರೆ ಗಂಭೀರ್...

ಗೌತಮ್ ಗಂಭೀರ್ ಹಾಯ್ ಹಾಯ್: ಸೋತ ಬೆನ್ನಲ್ಲೇ ಕೋಚ್ ಗೆ ಮೈದಾನದಲ್ಲೇ ಫ್ಯಾನ್ಸ್ ಮಂಗಳಾರತಿ Video

IND vs SA: ಗೌತಮ್ ಗಂಭೀರ್ ತೊಲಗಬೇಕು, ಇದು ಬಿಸಿಸಿಐಗೂ ತಲುಪಬೇಕು

ಬಾಸ್ಕೆಟ್ ಬಾಲ್ ಕಂಬ ಬಿದ್ದು ರಾಷ್ಟ್ರಮಟ್ಟದ ಆಟಗಾರ ಸಾವು, ಎದೆ ಝಲ್ಲೆನಿಸುತ್ತದೆ, Video

ಭಾರತದಲ್ಲಿ ಹೊಸ ಇತಿಹಾಸ ನಿರ್ಮಿಸಿದ ತೆಂಬಾ ಬವುಮಾ ಪಡೆ: ಗೌತಮ್‌ ಗಂಭೀರ್‌ಗೆ ಭಾರೀ ಮುಖಭಂಗ

ಮುಂದಿನ ಸುದ್ದಿ
Show comments