ಐಪಿಎಲ್ 14: ಸಿಎಸ್ ಕೆಗೆ ಕೈಕೊಟ್ಟ ಬ್ಯಾಟಿಂಗ್

Webdunia
ಭಾನುವಾರ, 19 ಸೆಪ್ಟಂಬರ್ 2021 (20:35 IST)
ದುಬೈ: ಐಪಿಎಲ್ 14 ರ ಎರಡನೇ ಭಾಗದ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ತಂಡ ಆರಂಭಿಕ ಕುಸಿತ ಅನುಭವಿಸಿದೆ.


ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಧೋನಿ ಪಡೆ ಇತ್ತೀಚೆಗಿನ ವರದಿ ಬಂದಾಗ  12 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 66 ರನ್ ಗಳಿಸಿದೆ.

ಫಾ ಡು ಪ್ಲೆಸಿಸ್, ಮೊಯಿನ್ ಅಲಿ ಶೂನ್ಯಕ್ಕೆ ನಿರ್ಗಮಿಸಿದರೆ ಅಂಬಟಿ ರಾಯುಡು ಖಾತೆ ತೆರೆಯುವ ಮೊದಲೇ ಗಾಯಗೊಂಡು ಪೆವಿಲಿಯನ್ ಸೇರಿಕೊಂಡರು. ಆರಂಭಿಕ ಋತುರಾಜ್ ಗಾಯಕ್ ವಾಡ್ ಉತ್ತಮ ಬ್ಯಾಟಿಂಗ್ ನಡೆಸುತ್ತಿದ್ದು 33 ರನ್ ಗಳಿಸಿ ಆಡುತ್ತಿದ್ದಾರೆ. ನಾಯಕ ಧೋನಿ ಕೊಡುಗೆ ಕೇವಲ 3 ರನ್. ಸುರೇಶ್ ರೈನಾ ಕೂಡಾ 4 ರನ್ ಗೇ ಔಟಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2026: ಸಿಎಸ್‌ಕೆ ವಿರುದ್ಧದ ಪಂದ್ಯಾಟಕ್ಕೂ ಮುನ್ನಾ ಪವರ್‌ ಫುಲ್ ದೇವರ ಮೊರೆ ಹೋದ RCB ನಾಯಕ ರಜತ್ ಪಾಟಿದಾರ್, ಜಿತೇಶ್ ಶರ್ಮಾ

ಎಲ್ಲೂ ಇಲ್ಲ ಅಂದ್ರೆ ಸ್ಯಾಂಡಲ್ ವುಡ್ ನಲ್ಲಿ ಕೆಲಸ ಮಾಡ್ತೀನಿ: ವಿರಾಟ್ ಕೊಹ್ಲಿ Video

IPL 2026: ಸಿಎಸ್ ಕೆ ಫ್ಯಾನ್ಸ್ ಬೈಗುಳಕ್ಕೆ ಹೆದರಿ ಕ್ಯಾಪ್ಟನ್ ಋತುರಾಜ್ ಗಾಯಕ್ ವಾಡ್ ಮಾಡಿದ್ದೇನು ಗೊತ್ತಾ

IPL 2026: ಆರ್ ಸಿಬಿ ಇನ್ನು ಕಪ್ ಗೆಲ್ಲಲು 72 ವರ್ಷ ಬೇಕು: ಅಂಬಟಿ ರಾಯುಡು ಹೊಟ್ಟೆ ಕಿಚ್ಚು ಇನ್ನೂ ನಿಂತಿಲ್ಲ

ಅಂಪೈರ್‌ ಜೊತೆಗೆ ವಾಗ್ವಾದ ನಡೆಸಿದ ಸನ್‌ರೈಸರ್ಸ್‌ ಹಿಟ್ಟರ್‌ ಅಭಿಷೇಕ್‌ ಶರ್ಮಾಗೆ ಬಿಸಿಸಿಐ ಬಿಗ್‌ಶಾಕ್‌

ಮುಂದಿನ ಸುದ್ದಿ
Show comments