Webdunia - Bharat's app for daily news and videos

Install App

ಐಪಿಎಲ್ 14: ಸಿಎಸ್ ಕೆಗೆ ಕೈಕೊಟ್ಟ ಬ್ಯಾಟಿಂಗ್

Webdunia
ಭಾನುವಾರ, 19 ಸೆಪ್ಟಂಬರ್ 2021 (20:35 IST)
ದುಬೈ: ಐಪಿಎಲ್ 14 ರ ಎರಡನೇ ಭಾಗದ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ತಂಡ ಆರಂಭಿಕ ಕುಸಿತ ಅನುಭವಿಸಿದೆ.


ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಧೋನಿ ಪಡೆ ಇತ್ತೀಚೆಗಿನ ವರದಿ ಬಂದಾಗ  12 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 66 ರನ್ ಗಳಿಸಿದೆ.

ಫಾ ಡು ಪ್ಲೆಸಿಸ್, ಮೊಯಿನ್ ಅಲಿ ಶೂನ್ಯಕ್ಕೆ ನಿರ್ಗಮಿಸಿದರೆ ಅಂಬಟಿ ರಾಯುಡು ಖಾತೆ ತೆರೆಯುವ ಮೊದಲೇ ಗಾಯಗೊಂಡು ಪೆವಿಲಿಯನ್ ಸೇರಿಕೊಂಡರು. ಆರಂಭಿಕ ಋತುರಾಜ್ ಗಾಯಕ್ ವಾಡ್ ಉತ್ತಮ ಬ್ಯಾಟಿಂಗ್ ನಡೆಸುತ್ತಿದ್ದು 33 ರನ್ ಗಳಿಸಿ ಆಡುತ್ತಿದ್ದಾರೆ. ನಾಯಕ ಧೋನಿ ಕೊಡುಗೆ ಕೇವಲ 3 ರನ್. ಸುರೇಶ್ ರೈನಾ ಕೂಡಾ 4 ರನ್ ಗೇ ಔಟಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಗ್ರ್ಯಾಂಡ್ ಚೆಸ್ ಟೂರ್‌ ಫೈನಲ್‌ನಲ್ಲಿ ಇತಿಹಾಸ ನಿರ್ಮಿಸಿದ ಪ್ರಜ್ಞಾನಂದ: ಈ ಕಿರೀಟ ಗೆದ್ದ ಮೊದಲ ಭಾರತೀಯ

ಭಾರತ ಮಹಿಳಾ ಕ್ರಿಕೆಟ್ ತಂಡದ ಏಷ್ಯಾ ಕಪ್ ವೇಳಾಪಟ್ಟಿ, ನೇರಪ್ರಸಾರ ಎಲ್ಲಿ ಇಲ್ಲಿದೆ ವಿವರ

IND vs SL: ಫಾಲೋ ಆನ್ ಹೇರಿಯೂ ಗೆಲ್ಲಲಾಗಲಿಲ್ಲ… ಡ್ರೆಸ್ಸಿಂಗ್ ರೂಂನಲ್ಲಿ ಶುಭಮನ್ ಗಿಲ್ ಗೆ ಗಂಭೀರ್ ಕ್ಲಾಸ್

INDvsSL: ವಿಕೆಟ್ ಬೀಳುತ್ತಿಲ್ಲ ಎಂದಾಗ ನಂಬಿಕೆಯ ಮೊರೆ ಹೋದ ಸಿರಾಜ್, ಮ್ಯಾಜಿಕ್ ಮಾಡಿದಾಗ ಬಿತ್ತು ವಿಕೆಟ್

INDvsSL: ಶ್ರೀಲಂಕಾಗೆ ಫಾಲೋ ಆನ್ ಹೇರಿ ತಲೆಮೇಲೆ ಕೈಹೊತ್ತ ಟೀಂ ಇಂಡಿಯಾ, ಪೆವಿಲಿಯನ್ ನಲ್ಲೇ ಗಂಭೀರ್ ಸಿಟ್ಟು

ಮುಂದಿನ ಸುದ್ದಿ
Show comments