Webdunia - Bharat's app for daily news and videos

Install App

ರೈನಾರನ್ನು ಏಕೆ ಖರೀದಿಸಲಿಲ್ಲ? ಕಾರಣ ನೀಡಿದ ಸಿಎಸ್ ಕೆ

Webdunia
ಮಂಗಳವಾರ, 15 ಫೆಬ್ರವರಿ 2022 (10:10 IST)
ಚೆನ್ನೈ: ಈ ಬಾರಿ ಐಪಿಎಲ್ ಹರಾಜಿನಲ್ಲಿ ಐಪಿಎಲ್ ಸ್ಟಾರ್ ಸುರೇಶ್ ರೈನಾರನ್ನು ಖರೀದಿಸದೇ ಇರುವುದಕ್ಕೆ ಚೆನ್ನೈ ಸೂಪರ್ ಕಿಂಗ್ಸ್ ಭಾರೀ ಟೀಕೆಗೊಳಗಾಗಿತ್ತು. ಈ ಬಗ್ಗೆ ಇದೀಗ ಸಿಎಸ್ ಕೆ ಫ್ರಾಂಚೈಸಿ ಸ್ಪಷ್ಟನೆ ನೀಡಿದೆ.

ರೈನಾ ಈ ಮೊದಲು ಚೆನ್ನೈ ಪರ ಆಡಿದ್ದರು. ಆದರೆ ಈ ಬಾರಿ ಹರಾಜಿನ ರೇಸ್ ನಲ್ಲಿದ್ದರು. ಆದರೆ ಅವರನ್ನು ಯಾವ ತಂಡವೂ ಖರೀದಿ ಮಾಡಲಿಲ್ಲ. ಕೊನೆಗೆ ಸಿಎಸ್ ಕೆ ಬಳಿ ಹಣವಿದ್ದರೂ ರೈನಾರನ್ನು ಖರೀದಿ ಮಾಡಲಿಲ್ಲ. ಇದರಿಂದ ನೆಟ್ಟಿಗರು ತಂಡವನ್ನು ತರಾಟೆಗೆ ತೆಗೆದುಕೊಂಡಿದ್ದರು.

ಇದರ ಮಧ್ಯೆ ಸಿಎಸ್ ಕೆ ಸ್ಪಷ್ಟನೆ ನೀಡಿದ್ದು, ‘ರೈನಾ ಇದುವರೆಗೆ ನಮ್ಮ ಯಶಸ್ವಿ ಆಟಗಾರ. ಅವರನ್ನು ಖರೀದಿಸದೇ ಇರುವ ನಿರ್ಧಾರ ಕಠಿಣವಾದುದು. ಮೆಗಾ ಹರಾಜಿನ ವೇಳೆ ನಮ್ಮ ತಂಡದ ಸಂಯೋಜನೆ ಬಗ್ಗೆ ಮೊದಲೇ ಲೆಕ್ಕಾಚಾರ ಹಾಕಿದ್ದೆವು. ಆ ಸಂಯೋಜನೆಗೆ ರೈನಾ ಹೊಂದಿಕೊಳ್ಳುತ್ತಿರಲಿಲ್ಲ. ಹೀಗಾಗಿ ಅವರನ್ನು ಖರೀದಿಸಿಲ್ಲ’ ಎಂದು ಸಿಎಸ್ ಕೆ ಸಿಇಒ ಕಾಶಿ ವಿಶ್ವನಾಥನ್ ಸ್ಪಷ್ಟನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಡಬ್ಲ್ಯುಟಿಸಿ ಫೈನಲ್ ಗೆಲ್ಲಲು ದ ಆಫ್ರಿಕಾಗೆ ಕಠಿಣ ಗುರಿ ನೀಡಿದ ಆಸ್ಟ್ರೇಲಿಯಾ

Gautam Gambhir: ಗೌತಮ್ ಗಂಭೀರ್ ತಾಯಿಗೆ ಗಂಭೀರ: ಭಾರತಕ್ಕೆ ಮರಳಿದ ಟೀಂ ಇಂಡಿಯಾ ಕೋಚ್

Shubman Gill: ಸಚಿನ್, ಕೊಹ್ಲಿಗೇ ಇಲ್ಲದ ಅಹಂ ಶುಬ್ಮನ್ ಗಿಲ್ ತಲೆಗೆ ಹತ್ತಿದ್ಯಾ: ನೆಟ್ಟಿಗರ ಆಕ್ರೋಶ

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

ಮುಂದಿನ ಸುದ್ದಿ
Show comments