Webdunia - Bharat's app for daily news and videos

Install App

ಧೋನಿಗೆ ನಾಯಕತ್ವ ನೀಡುವ ಉದ್ದೇಶ ಚೆನ್ನೈ ಸೂಪರ್ ಕಿಂಗ್ಸ್ ಗೆ ಇರಲಿಲ್ಲವಂತೆ!

Webdunia
ಬುಧವಾರ, 31 ಜನವರಿ 2018 (08:12 IST)
ಚೆನ್ನೈ: 2008 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಎಂಬ ಐಪಿಎಲ್ ಟೀಂ ಹುಟ್ಟು ಹಾಕಿದಾಗ ಧೋನಿಗೆ ನಾಯಕತ್ವ ನೀಡುವ ಯಾವ ಇರಾದೆಯೂ ಮಾಲಿಕರಿಗಿರಲಿಲ್ಲವಂತೆ!
 

ಮೂರು ಬಾರಿ ಸಿಎಸ್ ಕೆ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸಿದ ಧೋನಿ ಬದಲು ವೀರೇಂದ್ರ ಸೆಹ್ವಾಗ್ ರನ್ನು ಖರೀದಿಸಲು ಮಾಲಿಕ ಎನ್. ಶ್ರೀನಿವಾಸನ್ ಬಯಸಿದ್ದರಂತೆ. ಆದರೆ ಸಿಎಸ್ ಕೆ ತಂಡದ ಕ್ರಿಕೆಟ್ ನಿರ್ದೇಶಕ ಎನ್ ಚಂದ್ರಶೇಖರ್ ಧೋನಿಯನ್ನೇ ಆಯ್ಕೆ ಮಾಡುವಂತೆ ಹಠ ಹಿಡಿದರಂತೆ.

ಸೆಹ್ವಾಗ್ ಬದಲು ಧೋನಿ ಯಾಕೆ ಎಂದು ಶ್ರೀನಿವಾಸನ್ ಕೇಳಿದ್ದಕ್ಕೆ ಸೆಹ್ವಾಗ್ ರಲ್ಲಿ ಇಲ್ಲದ್ದು ಧೋನಿಯಲ್ಲಿ ಇದೆ ಎಂದು ಉತ್ತರಿಸಿದ್ದರಂತೆ. ಕೊನೆಗೂ ಒತ್ತಡಕ್ಕೆ ಮಣಿದು ಧೋನಿ ಚೆನ್ನೈ ತಂಡಕ್ಕೆ ಬಂದರು. ಉಳಿದದ್ದು ಇತಿಹಾಸ. ಧೋನಿ ಈಗ ಚೆನ್ನೈ ಅಭಿಮಾನಿಗಳ ಪಾಲಿಗೆ ತಲೈವಾ ಆಗಿಬಿಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments