ಮುಂದಿನ ಐಪಿಎಲ್ ವೇಳೆಗೆ ಜಡೇಜಾಗೆ ತಂಡದಿಂದಲೇ ಕೊಕ್ ಕೊಡುತ್ತಾ ಸಿಎಸ್ ಕೆ?

Webdunia
ಗುರುವಾರ, 26 ಮೇ 2022 (08:50 IST)
ಮುಂಬೈ: 2023 ರಲ್ಲಿ ರವೀಂದ್ರ ಜಡೇಜಾ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಭಾಗವಾಗಿರಲ್ವಾ? ಮಾಜಿ ಕ್ರಿಕೆಟಿಗ ಆಕಾಶ್ ಚೋಪ್ರಾ ಹೇಳಿಕೆ ಈಗ ಅನುಮಾನ ಹುಟ್ಟಿಸಿದೆ.

ಈ ಐಪಿಎಲ್ ನಲ್ಲಿ ಮೊದಲು ಚೆನ್ನೈ ತಂಡದ ನಾಯಕರಾಗಿದ್ದ ಜಡೇಜಾರನ್ನು ಬಳಿಕ ಕಳಪೆ ಪ್ರದರ್ಶನ ಹಿನ್ನಲೆಯಲ್ಲಿ ನಾಯಕತ್ವದಿಂದ ಕಿತ್ತು ಹಾಕಲಾಗಿತ್ತು. ಇದೇ ಕಾರಣಕ್ಕೆ ಅವರು ಅಸಮಾಧಾನಗೊಂಡಿದ್ದರು ಎನ್ನಲಾಗಿದೆ.

ಹೀಗಾಗಿ ಅವರು ಮುಂದಿನ ವರ್ಷ ಸಿಎಸ್ ಕೆ ಪರ ಆಡುವುದು ಅನುಮಾನ ಎನ್ನಲಾಗಿತ್ತು. ಈಗ ಆಕಾಶ್ ಚೋಪ್ರಾ ಕೂಡಾ ಇದೇ ಹೇಳಿಕೆ ನೀಡಿದ್ದಾರೆ. ಮುಂದಿನ ವರ್ಷದ ಐಪಿಎಲ್ ಗೆ ಜಡೇಜಾರನ್ನು ಸಿಎಸ್ ಕೆ ರಿಲೀಸ್ ಮಾಡಬಹುದು ಎಂದಿದ್ದಾರೆ. ಏನೇ ಆದರೂ 16 ಕೋಟಿ ರೂ.ಗೆ ತನ್ನಲ್ಲೇ ಉಳಿಸಿಕೊಂಡಿದ್ದ ಜಡೇಜಾರನ್ನು ಸಿಎಸ್ ಕೆ ಈ ರೀತಿ ಬೀಳ್ಕೊಡುವುದು ವಿಷಾಧನೀಯ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ICC Rankings: ಅಗ್ರಸ್ಥಾನ ಕಳೆದುಕೊಂಡ ಸ್ಮೃತಿ ಮಂಧಾನ, ಅಗ್ರ 10ರ ಪಟ್ಟಿಗೆ ಲಗ್ಗೆಯಿಟ್ಟ ಜೆಮಿಮಾ

ಐಸಿಸಿ ವಿಶ್ವಕಪ್‌ ತಂಡಕ್ಕೆ ಲಾರಾ ವೋಲ್ವಾರ್ಟ್‌ ಸಾರಥ್ಯ: ಕಪ್‌ ಗೆದ್ದರೂ ಹರ್ಮನ್‌ಗೆ ಸಿಗದ ಚಾನ್ಸ್‌

ಮುಟ್ಟಾದಾಗ ಮಹಿಳಾ ಕ್ರಿಕೆಟಿಗರು ಏನು ಮಾಡ್ತಾರೆ: ಶಾಕಿಂಗ್ ವಿಚಾರ ಹೇಳಿದ ಜೆಮಿಮಾ ರೊಡ್ರಿಗಸ್

ಪುರುಷರಿಗೊಂದು ಮಹಿಳೆಯರಿಗೊಂದು ನ್ಯಾಯನಾ.. ಬಿಸಿಸಿಐ ಮಾಡಿದ್ದು ಸರಿಯಿಲ್ಲ ಫ್ಯಾನ್ಸ್ ಆಕ್ರೋಶ

ಟ್ರೋಫಿ ಸ್ವೀಕರಿಸಲು ಬಂದ ಹರ್ಮನ್ ಪ್ರೀತ್ ಈ ನಡೆಯನ್ನು ಗೌರವಯುತವಾಗಿ ಬೇಡವೆಂದ ಜಯ್‌ ಶಾ

ಮುಂದಿನ ಸುದ್ದಿ
Show comments