Webdunia - Bharat's app for daily news and videos

Install App

ಮುಂದಿನ ಐಪಿಎಲ್ ವೇಳೆಗೆ ಜಡೇಜಾಗೆ ತಂಡದಿಂದಲೇ ಕೊಕ್ ಕೊಡುತ್ತಾ ಸಿಎಸ್ ಕೆ?

Webdunia
ಗುರುವಾರ, 26 ಮೇ 2022 (08:50 IST)
ಮುಂಬೈ: 2023 ರಲ್ಲಿ ರವೀಂದ್ರ ಜಡೇಜಾ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಭಾಗವಾಗಿರಲ್ವಾ? ಮಾಜಿ ಕ್ರಿಕೆಟಿಗ ಆಕಾಶ್ ಚೋಪ್ರಾ ಹೇಳಿಕೆ ಈಗ ಅನುಮಾನ ಹುಟ್ಟಿಸಿದೆ.

ಈ ಐಪಿಎಲ್ ನಲ್ಲಿ ಮೊದಲು ಚೆನ್ನೈ ತಂಡದ ನಾಯಕರಾಗಿದ್ದ ಜಡೇಜಾರನ್ನು ಬಳಿಕ ಕಳಪೆ ಪ್ರದರ್ಶನ ಹಿನ್ನಲೆಯಲ್ಲಿ ನಾಯಕತ್ವದಿಂದ ಕಿತ್ತು ಹಾಕಲಾಗಿತ್ತು. ಇದೇ ಕಾರಣಕ್ಕೆ ಅವರು ಅಸಮಾಧಾನಗೊಂಡಿದ್ದರು ಎನ್ನಲಾಗಿದೆ.

ಹೀಗಾಗಿ ಅವರು ಮುಂದಿನ ವರ್ಷ ಸಿಎಸ್ ಕೆ ಪರ ಆಡುವುದು ಅನುಮಾನ ಎನ್ನಲಾಗಿತ್ತು. ಈಗ ಆಕಾಶ್ ಚೋಪ್ರಾ ಕೂಡಾ ಇದೇ ಹೇಳಿಕೆ ನೀಡಿದ್ದಾರೆ. ಮುಂದಿನ ವರ್ಷದ ಐಪಿಎಲ್ ಗೆ ಜಡೇಜಾರನ್ನು ಸಿಎಸ್ ಕೆ ರಿಲೀಸ್ ಮಾಡಬಹುದು ಎಂದಿದ್ದಾರೆ. ಏನೇ ಆದರೂ 16 ಕೋಟಿ ರೂ.ಗೆ ತನ್ನಲ್ಲೇ ಉಳಿಸಿಕೊಂಡಿದ್ದ ಜಡೇಜಾರನ್ನು ಸಿಎಸ್ ಕೆ ಈ ರೀತಿ ಬೀಳ್ಕೊಡುವುದು ವಿಷಾಧನೀಯ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ರೋಹಿತ್ ಶರ್ಮಾ ಅಂದ್ರೆ ಸುಮ್ನೇನಾ, ಯೋ ಯೋ ಟೆಸ್ಟ್ ನಲ್ಲಿ ಎಷ್ಟು ಅಂಕ ನೋಡಿ

World Badminton: ಮೋಡಿ ಮಾಡಿದ ಸಾತ್ವಿಕ್‌–ಚಿರಾಗ್‌ ಜೋಡಿ: ವಿಶ್ವ ಚಾಂಪಿಯನ್‌ಷಿಪ್‌ನಲ್ಲಿ ಚಾರಿತ್ರಿಕ ಸಾಧನೆ

ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಗೆ ತಡವಾಗಿ ಆರಂಭವಾಗಲಿದೆ, ಕಾರಣ ಇಲ್ಲಿದೆ

ರಾಜಸ್ಥಾನ್ ರಾಯಲ್ಸ್ ತೊರೆದ ರಾಹುಲ್ ದ್ರಾವಿಡ್: ಈ ತಂಡಕ್ಕೆ ಕೋಚ್ ಆಗಲಿ ಅಂತಿದ್ದಾರೆ ಫ್ಯಾನ್ಸ್

ಚಿನ್ನಸ್ವಾಮಿ ಕಾಲ್ತುಳಿತದಲ್ಲಿ ಮಡಿದವರ ಕುಟುಂಬಕ್ಕೆ 25 ಲಕ್ಷ ರೂ ನೀಡಿದ ಆರ್ ಸಿಬಿ

ಮುಂದಿನ ಸುದ್ದಿ
Show comments