Webdunia - Bharat's app for daily news and videos

Install App

ಅಭಿಮಾನಿಗಳಿಗೆ ಖುಷಿ ನೀಡಿದ ಚೆನ್ನೈ ಸೂಪರ್ ಕಿಂಗ್ಸ್ ನ ಈ ನಿರ್ಧಾರ

Webdunia
ಶನಿವಾರ, 18 ನವೆಂಬರ್ 2017 (08:33 IST)
ಚೆನ್ನೈ: ಮ್ಯಾಚ್ ಫಿಕ್ಸಿಂಗ್ ಕಳಂಕದ ನಿಷೇಧ ಶಿಕ್ಷೆ ಮುಗಿಸಿ ಈ ಬಾರಿಯ ಐಪಿಎಲ್ ಆವೃತ್ತಿಗೆ ಮರಳುತ್ತಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡ ಅಭಿಮಾನಿಗಳ ಒತ್ತಡಕ್ಕೆ ತಲೆ ಬಾಗಿದೆ.

 
ಕಳೆದ ಕೆಲವು ದಿನಗಳಿಂದ ಸುರೇಶ್ ರೈನಾರನ್ನು ತಂಡದಲ್ಲಿ ಉಳಿಸಿಕೊಳ್ಳುವ ಯೋಜನೆ ಸಿಎಸ್ ಕೆಗೆ ಇಲ್ಲ ಎಂಬ ಸುದ್ದಿ ಹರಿದಾಡುತ್ತಿತ್ತು. ಇದಕ್ಕೆ ಅಭಿಮಾನಿಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ರೈನಾ ಇಲ್ಲದೆ ಸಿಎಸ್ ಕೆ ಇಲ್ಲ ಎಂದು ಅಭಿಮಾನಿಗಳು ಟ್ವಿಟರ್ ನಲ್ಲಿ ಒತ್ತಾಯ ಮಾಡಿದ್ದರು.

ಇದಕ್ಕೆ ಕೊನೆಗೂ ಪ್ರತಿಕ್ರಿಯಿಸಿರುವ ಸಿಎಸ್ ಕೆ ‘ಕಳೆದು ಕೆಲವು ದಿನಗಳಿಂದ ಹರಿದಾಡುತ್ತಿರುವ ರೂಮರ್ಸ್ ಎಲ್ಲಾ ಸುಳ್ಳು. ಚೆನ್ನೈ ಹೀರೋಗಳನ್ನು ಉಳಿಸಿಕೊಳ್ಳುವುದಿಲ್ಲ ಎಂಬ ಸುದ್ದಿಗಳೆಲ್ಲಾ ಸುಳ್ಳು. ನಮ್ಮ ಹೆಮ್ಮೆಯನ್ನು ಮರಳಿ ಪಡೆಯಲು ಇಷ್ಟಪಡುತ್ತೇವೆ’ ಎಂದು ಟ್ವೀಟ್ ಮಾಡಿದೆ. ಈ ಮೂಲಕ ರೈನಾರನ್ನು ಹೊರಗಿಡುವ ಸುದ್ದಿಗಳನ್ನು ಅಲ್ಲಗಳೆದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ರಿಷಭ್ ಪಂತ್ ಸೋಮರ್ ಸಾಲ್ಟ್ ಸೆಲೆಬ್ರೇಷನ್ ಅಪಾಯಕಾರಿಯಾ: ವೈದ್ಯರ ಶಾಕಿಂಗ್ ಪ್ರತಿಕ್ರಿಯೆ

ಏಷ್ಯನ್ ಕಪ್‌ 2025, ಪಹಲ್ಗಾಮ್ ದಾಳಿ ಬಳಿಕ ಭಾರತ, ಪಾಕಿಸ್ತಾನ ಮುಖಾಮುಖಿ ಸಾಧ್ಯತೆ

ಗಿಲ್ ನಾಯಕತ್ವಕ್ಕೆ ಫುಲ್ ಮಾರ್ಕ್ಸ್‌ ನೀಡಿದ ಕನ್ನಡಿಗ ಪ್ರಸಿದ್ಧ್‌ ಕೃಷ್ಣ

ಮೂರು ಮಾದರಿಗಳಲ್ಲಿ ಸ್ಮೃತಿ ಮಂದಾನಾ ಶತಕ: ಈ ಸಾಧನೆ ಮಾಡಿದ ಭಾರತದ ಮೊದಲ ಆಟಗಾರ್ತಿ

ಆರ್ ಸಿಬಿ ವೇಗಿ ಯಶ್ ದಯಾಳ್ ವಿರುದ್ಧ ಮಹಿಳೆಗೆ ವಂಚನೆ ಮಾಡಿದ ಆರೋಪ

ಮುಂದಿನ ಸುದ್ದಿ
Show comments