Select Your Language

Notifications

webdunia
webdunia
webdunia
webdunia

ಸುರೇಶ್ ರೈನಾಗೆ ಮತ್ತೊಂದು ಚಾನ್ಸ್ ಕೊಟ್ಟ ಸಿಎಸ್ ಕೆ

ಸುರೇಶ್ ರೈನಾ
ಚೆನ್ನೈ: 2020 ರ ಐಪಿಎಲ್ ನಲ್ಲಿ ಕೊನೆಯ ಕ್ಷಣದಲ್ಲಿ ವೈಯಕ್ತಿಕ ಕಾರಣ ನೀಡಿ ತಂಡದಿಂದ ಹೊರನಡೆದ ಸುರೇಶ್ ರೈನಾಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡ ಮತ್ತೊಂದು ಚಾನ್ಸ್ ಕೊಟ್ಟಿದೆ.


ಮುಂದಿನ ಐಪಿಎಲ್ ಗೆ ಸಿಎಸ್ ಕೆ ಹಿರಿಯ ಸ್ಪಿನ್ನರ್ ಹರ್ಭಜನ್ ಸಿಂಗ್, ಪಿಯೂಷ್ ಚಾವ್ಲಾ ಹಾಗೂ ಮುರಳಿ ವಿಜಯ್ ರನ್ನು ಕೈ ಬಿಟ್ಟಿದೆ. ಆದರೆ ಸುರೇಶ್ ರೈನಾಗೆ ಮತ್ತೊಂದು ಅವಕಾಶ ನೀಡುವ ಮನಸ್ಸು ಮಾಡಿದೆ. ಇದರಿಂದಾಗಿ ಮುಂದಿನ ಐಪಿಎಲ್ ಗೆ ಮತ್ತೆ ಚಿನ್ನ ತಲೈವಾ ರೈನಾ ಸಿಎಸ್ ಕೆಗೆ ವಾಪಸಾಗಲಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ರಿಷಬ್ ಪಂತ್ ಗೆ ಇನ್ನು ಟೀಂ ಇಂಡಿಯಾದಲ್ಲಿ ಖಾಯಂ ಸ್ಥಾನ