Webdunia - Bharat's app for daily news and videos

Install App

ಸುರೇಶ್ ರೈನಾಗೆ ಮತ್ತೊಂದು ಚಾನ್ಸ್ ಕೊಟ್ಟ ಸಿಎಸ್ ಕೆ

Webdunia
ಗುರುವಾರ, 21 ಜನವರಿ 2021 (08:37 IST)
ಚೆನ್ನೈ: 2020 ರ ಐಪಿಎಲ್ ನಲ್ಲಿ ಕೊನೆಯ ಕ್ಷಣದಲ್ಲಿ ವೈಯಕ್ತಿಕ ಕಾರಣ ನೀಡಿ ತಂಡದಿಂದ ಹೊರನಡೆದ ಸುರೇಶ್ ರೈನಾಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡ ಮತ್ತೊಂದು ಚಾನ್ಸ್ ಕೊಟ್ಟಿದೆ.


ಮುಂದಿನ ಐಪಿಎಲ್ ಗೆ ಸಿಎಸ್ ಕೆ ಹಿರಿಯ ಸ್ಪಿನ್ನರ್ ಹರ್ಭಜನ್ ಸಿಂಗ್, ಪಿಯೂಷ್ ಚಾವ್ಲಾ ಹಾಗೂ ಮುರಳಿ ವಿಜಯ್ ರನ್ನು ಕೈ ಬಿಟ್ಟಿದೆ. ಆದರೆ ಸುರೇಶ್ ರೈನಾಗೆ ಮತ್ತೊಂದು ಅವಕಾಶ ನೀಡುವ ಮನಸ್ಸು ಮಾಡಿದೆ. ಇದರಿಂದಾಗಿ ಮುಂದಿನ ಐಪಿಎಲ್ ಗೆ ಮತ್ತೆ ಚಿನ್ನ ತಲೈವಾ ರೈನಾ ಸಿಎಸ್ ಕೆಗೆ ವಾಪಸಾಗಲಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments