Webdunia - Bharat's app for daily news and videos

Install App

ಮುಂದಿನ ಪಂದ್ಯವಾಡಲ್ಲ! ಬಿಸಿಸಿಐಗೆ ತಿಳಿಸಿದ ಸಿಎಸ್ ಕೆ

Webdunia
ಮಂಗಳವಾರ, 4 ಮೇ 2021 (10:08 IST)
ಮುಂಬೈ: ಕೊರೋನಾ ಪ್ರಕರಣಗಳು ಕಾಣಿಸಿಕೊಂಡ ಹಿನ್ನಲೆಯಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ನಡೆಯಬೇಕಿದ್ದ ಐಪಿಎಲ್ ಪಂದ್ಯವಾಡದೇ ಇರಲು ಚೆನ್ನೈ ಸೂಪರ್ ಕಿಂಗ್ಸ್ ತಂಡ ನಿರ್ಧರಿಸಿದೆ.


ಈ ಬಗ್ಗೆ ಈಗಾಗಲೇ ಬಿಸಿಸಿಐಗೆ ಮಾಹಿತಿ ನೀಡಿದೆ ಎನ್ನಲಾಗಿದೆ. ಚೆನ್ನೈ ತಂಡದಲ್ಲೂ ಇಬ್ಬರಲ್ಲಿ ಕೊರೋನಾ ಕಾಣಿಸಿಕೊಂಡಿತ್ತು. ಆದರೆ ಕ್ರಿಕೆಟಿಗರು ಸುರಕ್ಷಿತವಾಗಿದ್ದಾರೆ.

ಹೀಗಾಗಿ ದೆಹಲಿಯಲ್ಲಿ ನಡೆಯಬೇಕಿದ್ದ ಪಂದ್ಯವನ್ನು ಆಡದೇ ಇರಲು ಸಿಎಸ್ ಕೆ ತೀರ್ಮಾನಿಸಿದೆ ಎಂದು ವರದಿಗಳು ಹೇಳಿವೆ. ಈ ಪಂದ್ಯವನ್ನು ಮುಂದೂಡುವಂತೆ ಬಿಸಿಸಿಐಗೆ ಮನವಿ ಮಾಡಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

RCBvsLSG match live: ಫಾರ್ಮ್ ನಲ್ಲೇ ಇರದ ರಿಷಭ್ ಪಂತ್ ಗೆ ಆರ್ ಸಿಬಿ ಕಂಡು ಮೈಮೇಲೆ ಅದೇನು ಬಂತೋ

Digvesh Rathi: ಕೊಹ್ಲಿ ಮುಂದೆ ನೋಟ್ ಬುಕ್ ಸ್ಟೈಲ್ ಸೆಲೆಬ್ರೇಷನ್ ಇರುತ್ತಾ ಎಂದಿದ್ದಕ್ಕೆ ದಿಗ್ವೇಶ್ ರಾಠಿ ಹೇಳಿದ್ದೇನು video

IPL 2025: ನಿರ್ಣಾಯಕ ಪಂದ್ಯಕ್ಕೂ ಮುನ್ನ ಅಗ್ರಸ್ಥಾನಕ್ಕೇರಿದ ಆರ್‌ಸಿಬಿ: ಹೊಸ ದಾಖಲೆ ಬರೆದ ಬೆಂಗಳೂರು ತಂಡ

RCB vs LSG match: ಲಕ್ನೋ ವಿರುದ್ಧ ಇಂದು ಆರ್ ಸಿಬಿ ಸೋಲುವಂತೆಯೇ ಇಲ್ಲ

RCB vs LSG match: ತಾಕತ್ತಿದ್ದರೆ ದಿಗ್ವೇಶ್ ರಾಠಿ ಕೊಹ್ಲಿ ವಿಕೆಟ್ ತೆಗೆದು ಹೀಗೆ ಸಂಭ್ರಮಿಸಲಿ ನೋಡೋಣ

ಮುಂದಿನ ಸುದ್ದಿ
Show comments