ಧೋನಿ ಭಾರತಕ್ಕೆ ಬಂದ ಮೇಲೆ ಸಿಎಸ್ ಕೆ ಸೆಲೆಬ್ರೇಷನ್

Webdunia
ಭಾನುವಾರ, 17 ಅಕ್ಟೋಬರ್ 2021 (10:05 IST)
ದುಬೈ: ನಾಲ್ಕನೇ ಬಾರಿಗೆ ಐಪಿಎಲ್ ಚಾಂಪಿಯನ್ ಆದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಈ ಖುಷಿಯನ್ನು ತವರಿನಲ್ಲಿ ಆಚರಿಸಲು ನಿರ್ಧರಿಸಿದೆ.


ಆದರೆ ಧೋನಿ ಈಗ ಟೀಂ ಇಂಡಿಯಾದ ಟಿ20 ವಿಶ್ವಕಪ್ ತಂಡದ ಮೆಂಟರ್ ಆಗಿ ಕಾರ್ಯನಿರ್ವಹಿಸಲಿದ್ದಾರೆ. ಹೀಗಾಗಿ ಈಗಲೇ ಅವರು ಭಾರತಕ್ಕೆ ವಾಪಸ್ ಆಗುತ್ತಿಲ್ಲ.

ಹೀಗಾಗಿ ಧೋನಿ ಭಾರತಕ್ಕೆ ಮರಳಿದ ಮೇಲೆ ಸಿಎಸ್ ಕೆ ತಂಡ ತವರಿನಲ್ಲಿ ಭರ್ಜರಿಯಾಗಿ ಸಂಭ್ರಮಾಚರಿಸಲು ಯೋಜನೆ ರೂಪಿಸಿದೆ. ಎಂಎಸ್ ಇಲ್ಲದೇ ಸೆಲೆಬ್ರೇಷನ್ ಇಲ್ಲ. ಅವರು ಟೀಂ ಇಂಡಿಯಾ ಕರ್ತವ್ಯ ಮುಗಿಸಿ ಬರುವವರೆಗೆ ಕಾಯುತ್ತೇವೆ ಎಂದು ಸಿಎಸ್ ಕೆ ಸಿಇಒ ವಿಶ್ವನಾಥನ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶ್ರೇಯಸ್ ಅಯ್ಯರ್‌ ತಂದೆಯಿಂದಲೇ ಬಂತು ಅಭಿಮಾನಿಗಳಿಗೆ ಸಂದೇಶ, ಇಲ್ಲಿದೆ ಮಾಹಿತಿ

ರೋಹಿತ್, ವಿರಾಟ್ ಕೊಹ್ಲಿ ಟೀಕಕಾರರಿಗೆ ಚಾಟಿ ಬೀಸಿದ ಎಬಿ ಡಿಲಿವಿಯರ್ಸ್‌

ಗಾಯಗೊಂಡ ಪ್ರತೀಕಾ ರಾವಲ್ ಜಾಗಕ್ಕೆ ಸ್ಥಾನ ಗಿಟ್ಟಿಸಿಕೊಂಡ ಶಫಾಲಿ ವರ್ಮಾ

ಶ್ರೇಯಸ್ ಅಯ್ಯರ್ ಪೋಷಕರ ಆಗಮನಕ್ಕಾಗಿ ಕಾಯುತ್ತಿರುವ ಬಿಸಿಸಿಐ, ಯಾಕೆ ಗೊತ್ತಾ

ಶ್ರೇಯಸ್ ಅಯ್ಯರ್ ಹೇಗಿದ್ದಾರೆ ಎಂದಿದ್ದಕ್ಕೆ ಸೂರ್ಯಕುಮಾರ್ ಯಾದವ್ ಹೇಳಿದ್ದೇನು

ಮುಂದಿನ ಸುದ್ದಿ
Show comments