Webdunia - Bharat's app for daily news and videos

Install App

ಮುಂದಿನ ಐಪಿಎಲ್ ಗೆ ಈ ಆಟಗಾರರಿಗೂ ಕೊಕ್ ಕೊಡಲಿರುವ ಸಿಎಸ್ ಕೆ

Webdunia
ಬುಧವಾರ, 20 ಜನವರಿ 2021 (12:36 IST)
ಚೆನ್ನೈ: 2021 ರ ಐಪಿಎಲ್ ಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡ ಇಬ್ಬರು ಆಟಗಾರರನ್ನು ಹರಾಜಿಗೆ ಬಿಡುವುದು ಪಕ್ಕಾ ಆಗಿದೆ. ಮುರಳಿ ವಿಜಯ್ ಮತ್ತು ಪಿಯೂಷ್ ಚಾವ್ಲಾರನ್ನು ಸಿಎಸ್ ಕೆ ಹೊರಗಿಡಲಿದೆ.


ಉಳಿದಂತೆ ಈ ವರ್ಷದ ಐಪಿಎಲ್ ನಲ್ಲಿ ಕೊನೆಯ ಕ್ಷಣದಲ್ಲಿ ಟೂರ್ನಿಯಿಂದ ಹೊರ ನಡೆದ ಸುರೇಶ್ ರೈನಾ ಹಾಗೂ ಕಳಪೆ ಪ್ರದರ್ಶನ ನೀಡಿದ್ದ ಕೇಧಾರ್ ಜಾಧವ್ ಭವಿಷ್ಯ ನಾಯಕ ಧೋನಿ ನಿರ್ಧರಿಸಲಿದ್ದಾರೆ. 2020 ರ ಐಪಿಎಲ್ ನಲ್ಲಿ ಚೆನ್ನೈ ಕಳಪೆ ಪ್ರದರ್ಶನ ನೀಡಿದ್ದರಿಂದ ಮುಂದಿನ ಐಪಿಎಲ್ ಗೆ ಭಾರೀ ಬದಲಾವಣೆಯಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಅಭಿಷೇಕ್ ಬಚ್ಚನ್ ಔಟ್ ಮಾಡಿ ಎಂದ ಶೊಯೇಬ್ ಅಖ್ತರ್: ಬಚ್ಚನ್ ಫನ್ನಿ ರಿಯಾಕ್ಷನ್ ನೋಡಿ

Asia Cup Cricket: ಪಾಕಿಸ್ತಾನ ವಿರುದ್ಧ ಪಂದ್ಯಕ್ಕೆ ಮುನ್ನ ಟೀಂ ಇಂಡಿಯಾಗೆ ಬಿಗ್ ಶಾಕ್

ಹೊಡೆದೇ ಹಾಕ್ತೀವಿ: ಏಷ್ಯಾ ಕಪ್ ಫೈನಲ್ ಗೆ ಮುನ್ನ ಭಾರತದ ಬಗ್ಗೆ ಪಾಕಿಸ್ತಾನಿಯರ ವೀರಾವೇಷದ ಮಾತುಗಳು

IND vs SL: ದಸನು ಶಾನಕ ಮಾಡಿದ ಆ ತಪ್ಪಿನಿಂದ ಟೀಂ ಇಂಡಿಯಾಗೆ ಗೆಲುವು

Asia Cup: ಶ್ರೀಲಂಕಾಗೆ ಬಿಗ್ ಟಾರ್ಗೆಟ್ ನೀಡಿದ ಭಾರತ

ಮುಂದಿನ ಸುದ್ದಿ
Show comments