Webdunia - Bharat's app for daily news and videos

Install App

ಮುಂದಿನ ಐಪಿಎಲ್ ಗೆ ಈ ಆಟಗಾರರಿಗೂ ಕೊಕ್ ಕೊಡಲಿರುವ ಸಿಎಸ್ ಕೆ

Webdunia
ಬುಧವಾರ, 20 ಜನವರಿ 2021 (12:36 IST)
ಚೆನ್ನೈ: 2021 ರ ಐಪಿಎಲ್ ಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡ ಇಬ್ಬರು ಆಟಗಾರರನ್ನು ಹರಾಜಿಗೆ ಬಿಡುವುದು ಪಕ್ಕಾ ಆಗಿದೆ. ಮುರಳಿ ವಿಜಯ್ ಮತ್ತು ಪಿಯೂಷ್ ಚಾವ್ಲಾರನ್ನು ಸಿಎಸ್ ಕೆ ಹೊರಗಿಡಲಿದೆ.


ಉಳಿದಂತೆ ಈ ವರ್ಷದ ಐಪಿಎಲ್ ನಲ್ಲಿ ಕೊನೆಯ ಕ್ಷಣದಲ್ಲಿ ಟೂರ್ನಿಯಿಂದ ಹೊರ ನಡೆದ ಸುರೇಶ್ ರೈನಾ ಹಾಗೂ ಕಳಪೆ ಪ್ರದರ್ಶನ ನೀಡಿದ್ದ ಕೇಧಾರ್ ಜಾಧವ್ ಭವಿಷ್ಯ ನಾಯಕ ಧೋನಿ ನಿರ್ಧರಿಸಲಿದ್ದಾರೆ. 2020 ರ ಐಪಿಎಲ್ ನಲ್ಲಿ ಚೆನ್ನೈ ಕಳಪೆ ಪ್ರದರ್ಶನ ನೀಡಿದ್ದರಿಂದ ಮುಂದಿನ ಐಪಿಎಲ್ ಗೆ ಭಾರೀ ಬದಲಾವಣೆಯಾಗಲಿದೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments