Webdunia - Bharat's app for daily news and videos

Install App

ಧೋನಿಯನ್ನು ಉಳಿಸಿಕೊಳ್ಳುವುದೇ ನಮ್ಮ ಗುರಿ: ಸಿಎಸ್ ಕೆ

Webdunia
ಸೋಮವಾರ, 18 ಅಕ್ಟೋಬರ್ 2021 (09:10 IST)
ಚೆನ್ನೈ: ಮುಂದಿನ ಐಪಿಎಲ್ ಗೆ ಮೊದಲು ಬಿಸಿಸಿಐ ಎರಡು ಹೊಸ ತಂಡಗಳನ್ನು ಸೇರ್ಪಡೆಗೊಳಿಸಲಿದ್ದು, ಅದಕ್ಕಾಗಿ ಈ ಬಾರಿ ಮೆಗಾ ಆಕ್ಷನ್ ನಡೆಸಲು ಸಿದ್ಧತೆ ನಡೆಸಿದೆ.


ಹರಾಜು ನಡೆದರೆ ಹಲವು ಆಟಗಾರರು ತಮ್ಮ ಈಗಿನ ಫ‍್ರಾಂಚೈಸಿ ಬಿಟ್ಟು ಬೇರೆ ಫ್ರಾಂಚೈಸಿ ಸೇರಿಕೊಳ್ಳಬೇಕಾಗುತ್ತದೆ. ಹೀಗಾಗಿ ಚಾಂಪಿಯನ್ ನಾಯಕ ಧೋನಿ ಬೇರೆ ತಂಡದ ಪಾಲಾದರೆ ಎಂಬ ಆತಂಕ ಚೆನ್ನೈ ತಂಡದ್ದು.

ಹೀಗಾಗಿ ಈ ಬಗ್ಗೆ ಪ್ರಶ್ನಿಸಿದಾಗ ಚೆನ್ನೈ ಫ್ರಾಂಚೈಸಿ ಮೂಲಗಳು ಮುಂದಿನ ಹರಾಜಿನಲ್ಲಿ ಕೆಲವು ಆಟಗಾರರನ್ನು ತಮ್ಮಲ್ಲೇ ಉಳಿಸಿಕೊಳ್ಳಲು ಬಿಸಿಸಿಐ ಅವಕಾಶ ನೀಡಿದರೆ ಧೋನಿಯನ್ನು ಉಳಿಸಿಕೊಳ್ಳುವುದು ನಮ್ಮ ಗುರಿಯಾಗಲಿದೆ ಎಂದಿದ್ದಾರೆ. ಧೋನಿ ಕೂಡಾ ಇತ್ತೀಚೆಗೆ ಮುಂದಿನ ವರ್ಷ ಯಾವ ತಂಡದ ಪರ ಆಡಲಿದ್ದೇನೆ ಎನ್ನುವುದು ಬಿಸಿಸಿಐ ಮೇಲೆ ಅವಲಂಬಿತವಾಗಿದೆ ಎಂದಿದ್ದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ ಪಾಕಿಸ್ತಾನ ಕ್ರಿಕೆಟ್: ಪಹಲ್ಗಾಮ್ ನಲ್ಲಿ ಪತಿ ಮೃತದೇಹದ ಮುಂದೆ ಕೂತ ಮಹಿಳೆಯರ ಮರೆತು ಹೋಯ್ತಾ

ಭಾರತ ಪಾಕಿಸ್ತಾನ ಕ್ರಿಕೆಟ್ ಪ್ರೇಮಿಗಳಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರ್ಕಾರ

ಏಷ್ಯಾ ಕಪ್ ಗೆ ಆಯ್ಕೆ ಮಾಡದಿದ್ದರೇನಂತೆ ಶ್ರೇಯಸ್ ಅಯ್ಯರ್ ಗೆ ದೊಡ್ಡ ಸ್ಥಾನ ಕೊಡಲು ಮುಂದಾದ ಬಿಸಿಸಿಐ

ಬಾತುಕೋಳಿ ತಿನ್ನೋದು ಬಿಟ್ಟ ಚೀನಿಯರು, ಭಾರತ ಕ್ರೀಡೆಗೂ ತಟ್ಟಿದ ಅದರ ಬಿಸಿ

ಏಷ್ಯಾ ಕಪ್ ಗೆ ಟೀಂ ಇಂಡಿಯಾ ಘೋಷಣೆಯಾಗುತ್ತಿದ್ದಂತೇ ಶ್ರೇಯಸ್ ಅಯ್ಯರ್ ಫ್ಯಾನ್ಸ್ ಗರಂ

ಮುಂದಿನ ಸುದ್ದಿ
Show comments