Webdunia - Bharat's app for daily news and videos

Install App

ದೇವದತ್ತ್ ಪಡಿಕ್ಕಲ್ ಗೆ ಈ ಐಪಿಎಲ್ ಮಹತ್ವ ಯಾಕೆ ಗೊತ್ತಾ?

Webdunia
ಶುಕ್ರವಾರ, 2 ಏಪ್ರಿಲ್ 2021 (09:11 IST)
ಚೆನ್ನೈ: ಈ ಬಾರಿಯ ಐಪಿಎಲ್ ದೇವದತ್ತ್ ಪಡಿಕ್ಕಲ್ ಪಾಡಿಗೆ ವಿಶೇಷವಾಗಿರಲಿದೆ. ಕಾರಣ, ಈ ಬಾರಿಯೂ ಉತ್ತಮ ಪ್ರದರ್ಶನ ಕೊಟ್ಟರೆ ದೇವದತ್ತ್ ಪಡಿಕ್ಕಲ್ ಗೆ ರಾಷ್ಟ್ರೀಯ ತಂಡಕ್ಕೆ ಅವಕಾಶ ಸಿಗಬಹುದು.


ಇತ್ತೀಚೆಗೆ ಟೀಂ ಇಂಡಿಯಾದಲ್ಲಿ ಹಲವು ಯುವ ಆಟಗಾರರಿಗೆ ಅವಕಾಶ ಸಿಗುತ್ತಿದೆ. ಕಳೆದ ಐಪಿಎಲ್ ನಲ್ಲಿ ಮಿಂಚಿದ್ದ ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್ ರಾಷ್ಟ್ರೀಯ ತಂಡದಲ್ಲಿ ಅವಕಾಶ ಪಡೆದಿದ್ದರು.

ಈಗ ದೇವದತ್ತ್ ಪಡಿಕ್ಕಲ್ ಸರದಿ. ಕಳೆದ ಆವೃತ್ತಿಯಲ್ಲಿ ಆರಂಭಿಕರಾಗಿ ಆರ್ ಸಿಬಿ ಪರ ದೇವದತ್ತ್ ಪಡಿಕ್ಕಲ್ ನಿಯಮಿತವಾಗಿ ರನ್ ಗಳಿಸಿದ್ದರು. ಇತ್ತೀಚೆಗೆ ನಡೆದ ವಿಜಯ್ ಹಜಾರೆ ಟ್ರೋಫಿಯಲ್ಲೂ ಪಡಿಕ್ಕಲ್ ದಾಖಲೆಯ ಪ್ರದರ್ಶನ ನೀಡಿದ್ದರು. ಹೀಗಾಗಿ ಅವರು ಐಪಿಎಲ್ ನಲ್ಲೂ ಅತ್ಯುತ್ತಮ ಫಾರ್ಮ್ ಮುಂದುವರಿಸಿದರೆ ಮುಂಬರುವ ಸರಣಿಗೆ ಟೀಂ ಇಂಡಿಯಾದಲ್ಲಿ ಅವಕಾಶ ಸಿಗಬಹುದು.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments